ಬ್ರೇಕಿಂಗ್ ನ್ಯೂಸ್
28-10-20 04:12 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 28: ನವೆಂಬರ್ ತಿಂಗಳಲ್ಲಿ ಕಾಲೇಜು ಆರಂಭಿಸಲು ಹಸಿರು ನಿಶಾನೆ ಸಿಕ್ಕಿದೆ. ಆದರೆ, ಶಾಲೆಗಳನ್ನೂ ಆರಂಭಿಸಲಾಗುತ್ತಾ ಅನ್ನುವ ಅನುಮಾನ ಮೂಡಿತ್ತು. ಇದೀಗ ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿಯನ್ನು ನವೆಂಬರ್ 30ರ ವರೆಗೂ ವಿಸ್ತರಿಸಿದ್ದು, ಯಾವುದೇ ಕಾರಣಕ್ಕೂ ಶಾಲೆ ತೆರೆಯುವಂತಿಲ್ಲ ಎಂದು ಸೂಚನೆ ನೀಡಿದೆ.
ಸೆಪ್ಟಂಬರ್ 30ರಂದು ಹೊರಡಿಸಿದ್ದ ಅನ್ ಲಾಕ್ ಮಾರ್ಗಸೂಚಿಯನ್ನು ಅಕ್ಟೋಬರ್ 30ರ ವರೆಗೆ ಅನ್ವಯ ಎಂದು ಹೇಳಲಾಗಿತ್ತು. ಈಗ ಅದೇ ಮಾರ್ಗಸೂಚಿಯನ್ನು ನವೆಂಬರ್ ತಿಂಗಳ ಕೊನೆ ವರೆಗೂ ವಿಸ್ತರಿಸಲಾಗಿದೆ. ಇದೇ ವೇಳೆ, ದೇಶಾದ್ಯಂತ ಶಾಲೆ ಆರಂಭಿಸುವಂತಿಲ್ಲ ಎಂಬ ನಿರ್ದೇಶನವನ್ನೂ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ರವಾನಿಸಿದೆ.

ಶಾಲೆಗಳಿಗೆ ಸಿಬಂದಿ ವರ್ಗ ಮಾತ್ರ ತೆರಳಬಹುದು. ಜೊತೆಗೆ, ಅಗತ್ಯ ಇದ್ದರೆ ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರ ಅನುಮತಿ ಪಡೆದು ಶಾಲೆಗೆ ಭೇಟಿ ನೀಡಬಹುದು ಎಂದು ಹೇಳಿದೆ. ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ ರಾಜ್ಯಗಳು ಶಾಲೆ ಆರಂಭಿಸಲು ಸಿದ್ಧತೆ ನಡೆಸಿದ್ದವು. ಕೊರೊನಾ ನಿರ್ಬಂಧ ಕಾರಣ ಈ ಬಾರಿಯ ಶೈಕ್ಷಣಿಕ ವರ್ಷ ಇನ್ನೂ ಆರಂಭಗೊಂಡಿಲ್ಲ.
No mass reopening of educational institutions till 30 November, but states and union territories will continue to enjoy the flexibility to open schools, colleges in a graded manner and on a case-to-case basis in consultations with educational institute’s management.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm