ಬ್ರೇಕಿಂಗ್ ನ್ಯೂಸ್
28-10-20 04:19 pm Headline Karnataka News Network ದೇಶ - ವಿದೇಶ
ಭುವನೇಶ್ವರ್, ಅಕ್ಟೋಬರ್ 28: ಇಲ್ಲಿ ಅಂತಾರ್ಜಾತಿ ವಿವಾಹವಾದ್ರೆ ಸರಕಾರವೇ 2.5 ಲಕ್ಷ ರೂಪಾಯಿ ಇನಾಮು ಕೊಡುತ್ತೆ. ಹೌದು... ಒಡಿಶಾ ಸರಕಾರ ಅಂತರ್ಜಾತಿ ವಿವಾಹಕ್ಕೆ ಒಂದು ಲಕ್ಷ ರೂಪಾಯಿ ಇದ್ದ ಪ್ರೋತ್ಸಾಹ ಧನವನ್ನು ಎರಡೂವರೆ ಲಕ್ಷಕ್ಕೆ ಏರಿಸಿದೆ.
ಒಡಿಶಾ ಸರಕಾರದ ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಇದಕ್ಕಾಗಿ ಸುಮಂಗಲ ಎನ್ನುವ ವೆಬ್ ಸೈಟ್ ಓಪನ್ ಮಾಡಲಾಗಿದ್ದು, ದಂಪತಿ ಅರ್ಜಿ ಸಲ್ಲಿಸಿದ 60 ದಿನಗಳಲ್ಲಿ ಖಾತೆಗೆ ಹಣ ಲಭಿಸಲಿದೆ ಎಂದು ವೆಬ್ ಹೇಳಿದೆ. ಸಾಮಾಜಿಕ ಸೌಹಾರ್ದ ಕಾಪಾಡುವುದು, ಜಾತಿ ತಾರತಮ್ಯ ವ್ಯವಸ್ಥೆಯನ್ನು ನೀಗಿಸುವ ಉಪಕ್ರಮವಾಗಿ ಒಡಿಶಾ ಸರಕಾರ ಕಳೆದ 2017ರಲ್ಲಿ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ ಜಾರಿಗೊಳಿಸಿತ್ತು. ಅದಕ್ಕೂ ಮೊದಲು 50 ಸಾವಿರ ಇದ್ದ ಪ್ರೋತ್ಸಾಹ ಧನವನ್ನು ಒಂದು ಲಕ್ಷ ರೂ.ಗೆ ಏರಿಸಿತ್ತು.

ದಂಪತಿ ಈ ಸೌಲಭ್ಯ ಪಡೆಯಲು ಪತಿ ಅಥವಾ ಪತ್ನಿ ಪರಿಶಿಷ್ಟ ಪಂಗಡ ಅಥವಾ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಮೇಲ್ವರ್ಗದ ಯುವಕ, ಪರಿಶಿಷ್ಟ ಜಾತಿಯ ಯುವತಿಯನ್ನು ವರಿಸಿದರೆ ಈ ಸೌಲಭ್ಯ ಪಡೆಯಬಹುದು. ಅಲ್ಲದೆ, ಈ ವಿವಾಹವು ಕಡ್ಡಾಯವಾಗಿ 1955ರ ಹಿಂದು ವಿವಾಹ ಕಾಯ್ದೆಯಡಿ ಒಳಗೊಂಡಿರಬೇಕು ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಅಂದಹಾಗೆ, ಕಳೆದ ವರ್ಷ ಒಡಿಶಾದಲ್ಲಿ 658 ಅಂತರ್ಜಾತಿ ವಿವಾಹಗಳಾಗಿದ್ದು, ಸರಕಾರದ ಸಹಾಯಧನ ಪಡೆದಿದ್ದಾರೆ.
With an aim to encourage inter-caste marriages, the Narendra Modi government is offering Rs 2.5 lakh for every inter-caste marriage with a Dalit.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm