ಬ್ರೇಕಿಂಗ್ ನ್ಯೂಸ್
28-10-20 04:19 pm Headline Karnataka News Network ದೇಶ - ವಿದೇಶ
ಭುವನೇಶ್ವರ್, ಅಕ್ಟೋಬರ್ 28: ಇಲ್ಲಿ ಅಂತಾರ್ಜಾತಿ ವಿವಾಹವಾದ್ರೆ ಸರಕಾರವೇ 2.5 ಲಕ್ಷ ರೂಪಾಯಿ ಇನಾಮು ಕೊಡುತ್ತೆ. ಹೌದು... ಒಡಿಶಾ ಸರಕಾರ ಅಂತರ್ಜಾತಿ ವಿವಾಹಕ್ಕೆ ಒಂದು ಲಕ್ಷ ರೂಪಾಯಿ ಇದ್ದ ಪ್ರೋತ್ಸಾಹ ಧನವನ್ನು ಎರಡೂವರೆ ಲಕ್ಷಕ್ಕೆ ಏರಿಸಿದೆ.
ಒಡಿಶಾ ಸರಕಾರದ ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಇದಕ್ಕಾಗಿ ಸುಮಂಗಲ ಎನ್ನುವ ವೆಬ್ ಸೈಟ್ ಓಪನ್ ಮಾಡಲಾಗಿದ್ದು, ದಂಪತಿ ಅರ್ಜಿ ಸಲ್ಲಿಸಿದ 60 ದಿನಗಳಲ್ಲಿ ಖಾತೆಗೆ ಹಣ ಲಭಿಸಲಿದೆ ಎಂದು ವೆಬ್ ಹೇಳಿದೆ. ಸಾಮಾಜಿಕ ಸೌಹಾರ್ದ ಕಾಪಾಡುವುದು, ಜಾತಿ ತಾರತಮ್ಯ ವ್ಯವಸ್ಥೆಯನ್ನು ನೀಗಿಸುವ ಉಪಕ್ರಮವಾಗಿ ಒಡಿಶಾ ಸರಕಾರ ಕಳೆದ 2017ರಲ್ಲಿ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ ಜಾರಿಗೊಳಿಸಿತ್ತು. ಅದಕ್ಕೂ ಮೊದಲು 50 ಸಾವಿರ ಇದ್ದ ಪ್ರೋತ್ಸಾಹ ಧನವನ್ನು ಒಂದು ಲಕ್ಷ ರೂ.ಗೆ ಏರಿಸಿತ್ತು.
ದಂಪತಿ ಈ ಸೌಲಭ್ಯ ಪಡೆಯಲು ಪತಿ ಅಥವಾ ಪತ್ನಿ ಪರಿಶಿಷ್ಟ ಪಂಗಡ ಅಥವಾ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಮೇಲ್ವರ್ಗದ ಯುವಕ, ಪರಿಶಿಷ್ಟ ಜಾತಿಯ ಯುವತಿಯನ್ನು ವರಿಸಿದರೆ ಈ ಸೌಲಭ್ಯ ಪಡೆಯಬಹುದು. ಅಲ್ಲದೆ, ಈ ವಿವಾಹವು ಕಡ್ಡಾಯವಾಗಿ 1955ರ ಹಿಂದು ವಿವಾಹ ಕಾಯ್ದೆಯಡಿ ಒಳಗೊಂಡಿರಬೇಕು ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಅಂದಹಾಗೆ, ಕಳೆದ ವರ್ಷ ಒಡಿಶಾದಲ್ಲಿ 658 ಅಂತರ್ಜಾತಿ ವಿವಾಹಗಳಾಗಿದ್ದು, ಸರಕಾರದ ಸಹಾಯಧನ ಪಡೆದಿದ್ದಾರೆ.
With an aim to encourage inter-caste marriages, the Narendra Modi government is offering Rs 2.5 lakh for every inter-caste marriage with a Dalit.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm