ಬ್ರೇಕಿಂಗ್ ನ್ಯೂಸ್
28-10-20 04:19 pm Headline Karnataka News Network ದೇಶ - ವಿದೇಶ
ಭುವನೇಶ್ವರ್, ಅಕ್ಟೋಬರ್ 28: ಇಲ್ಲಿ ಅಂತಾರ್ಜಾತಿ ವಿವಾಹವಾದ್ರೆ ಸರಕಾರವೇ 2.5 ಲಕ್ಷ ರೂಪಾಯಿ ಇನಾಮು ಕೊಡುತ್ತೆ. ಹೌದು... ಒಡಿಶಾ ಸರಕಾರ ಅಂತರ್ಜಾತಿ ವಿವಾಹಕ್ಕೆ ಒಂದು ಲಕ್ಷ ರೂಪಾಯಿ ಇದ್ದ ಪ್ರೋತ್ಸಾಹ ಧನವನ್ನು ಎರಡೂವರೆ ಲಕ್ಷಕ್ಕೆ ಏರಿಸಿದೆ.
ಒಡಿಶಾ ಸರಕಾರದ ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಇದಕ್ಕಾಗಿ ಸುಮಂಗಲ ಎನ್ನುವ ವೆಬ್ ಸೈಟ್ ಓಪನ್ ಮಾಡಲಾಗಿದ್ದು, ದಂಪತಿ ಅರ್ಜಿ ಸಲ್ಲಿಸಿದ 60 ದಿನಗಳಲ್ಲಿ ಖಾತೆಗೆ ಹಣ ಲಭಿಸಲಿದೆ ಎಂದು ವೆಬ್ ಹೇಳಿದೆ. ಸಾಮಾಜಿಕ ಸೌಹಾರ್ದ ಕಾಪಾಡುವುದು, ಜಾತಿ ತಾರತಮ್ಯ ವ್ಯವಸ್ಥೆಯನ್ನು ನೀಗಿಸುವ ಉಪಕ್ರಮವಾಗಿ ಒಡಿಶಾ ಸರಕಾರ ಕಳೆದ 2017ರಲ್ಲಿ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ ಜಾರಿಗೊಳಿಸಿತ್ತು. ಅದಕ್ಕೂ ಮೊದಲು 50 ಸಾವಿರ ಇದ್ದ ಪ್ರೋತ್ಸಾಹ ಧನವನ್ನು ಒಂದು ಲಕ್ಷ ರೂ.ಗೆ ಏರಿಸಿತ್ತು.
ದಂಪತಿ ಈ ಸೌಲಭ್ಯ ಪಡೆಯಲು ಪತಿ ಅಥವಾ ಪತ್ನಿ ಪರಿಶಿಷ್ಟ ಪಂಗಡ ಅಥವಾ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಮೇಲ್ವರ್ಗದ ಯುವಕ, ಪರಿಶಿಷ್ಟ ಜಾತಿಯ ಯುವತಿಯನ್ನು ವರಿಸಿದರೆ ಈ ಸೌಲಭ್ಯ ಪಡೆಯಬಹುದು. ಅಲ್ಲದೆ, ಈ ವಿವಾಹವು ಕಡ್ಡಾಯವಾಗಿ 1955ರ ಹಿಂದು ವಿವಾಹ ಕಾಯ್ದೆಯಡಿ ಒಳಗೊಂಡಿರಬೇಕು ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಅಂದಹಾಗೆ, ಕಳೆದ ವರ್ಷ ಒಡಿಶಾದಲ್ಲಿ 658 ಅಂತರ್ಜಾತಿ ವಿವಾಹಗಳಾಗಿದ್ದು, ಸರಕಾರದ ಸಹಾಯಧನ ಪಡೆದಿದ್ದಾರೆ.
With an aim to encourage inter-caste marriages, the Narendra Modi government is offering Rs 2.5 lakh for every inter-caste marriage with a Dalit.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm