ಬ್ರೇಕಿಂಗ್ ನ್ಯೂಸ್
28-10-20 04:19 pm Headline Karnataka News Network ದೇಶ - ವಿದೇಶ
ಭುವನೇಶ್ವರ್, ಅಕ್ಟೋಬರ್ 28: ಇಲ್ಲಿ ಅಂತಾರ್ಜಾತಿ ವಿವಾಹವಾದ್ರೆ ಸರಕಾರವೇ 2.5 ಲಕ್ಷ ರೂಪಾಯಿ ಇನಾಮು ಕೊಡುತ್ತೆ. ಹೌದು... ಒಡಿಶಾ ಸರಕಾರ ಅಂತರ್ಜಾತಿ ವಿವಾಹಕ್ಕೆ ಒಂದು ಲಕ್ಷ ರೂಪಾಯಿ ಇದ್ದ ಪ್ರೋತ್ಸಾಹ ಧನವನ್ನು ಎರಡೂವರೆ ಲಕ್ಷಕ್ಕೆ ಏರಿಸಿದೆ.
ಒಡಿಶಾ ಸರಕಾರದ ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಇದಕ್ಕಾಗಿ ಸುಮಂಗಲ ಎನ್ನುವ ವೆಬ್ ಸೈಟ್ ಓಪನ್ ಮಾಡಲಾಗಿದ್ದು, ದಂಪತಿ ಅರ್ಜಿ ಸಲ್ಲಿಸಿದ 60 ದಿನಗಳಲ್ಲಿ ಖಾತೆಗೆ ಹಣ ಲಭಿಸಲಿದೆ ಎಂದು ವೆಬ್ ಹೇಳಿದೆ. ಸಾಮಾಜಿಕ ಸೌಹಾರ್ದ ಕಾಪಾಡುವುದು, ಜಾತಿ ತಾರತಮ್ಯ ವ್ಯವಸ್ಥೆಯನ್ನು ನೀಗಿಸುವ ಉಪಕ್ರಮವಾಗಿ ಒಡಿಶಾ ಸರಕಾರ ಕಳೆದ 2017ರಲ್ಲಿ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ ಜಾರಿಗೊಳಿಸಿತ್ತು. ಅದಕ್ಕೂ ಮೊದಲು 50 ಸಾವಿರ ಇದ್ದ ಪ್ರೋತ್ಸಾಹ ಧನವನ್ನು ಒಂದು ಲಕ್ಷ ರೂ.ಗೆ ಏರಿಸಿತ್ತು.

ದಂಪತಿ ಈ ಸೌಲಭ್ಯ ಪಡೆಯಲು ಪತಿ ಅಥವಾ ಪತ್ನಿ ಪರಿಶಿಷ್ಟ ಪಂಗಡ ಅಥವಾ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಮೇಲ್ವರ್ಗದ ಯುವಕ, ಪರಿಶಿಷ್ಟ ಜಾತಿಯ ಯುವತಿಯನ್ನು ವರಿಸಿದರೆ ಈ ಸೌಲಭ್ಯ ಪಡೆಯಬಹುದು. ಅಲ್ಲದೆ, ಈ ವಿವಾಹವು ಕಡ್ಡಾಯವಾಗಿ 1955ರ ಹಿಂದು ವಿವಾಹ ಕಾಯ್ದೆಯಡಿ ಒಳಗೊಂಡಿರಬೇಕು ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಅಂದಹಾಗೆ, ಕಳೆದ ವರ್ಷ ಒಡಿಶಾದಲ್ಲಿ 658 ಅಂತರ್ಜಾತಿ ವಿವಾಹಗಳಾಗಿದ್ದು, ಸರಕಾರದ ಸಹಾಯಧನ ಪಡೆದಿದ್ದಾರೆ.
With an aim to encourage inter-caste marriages, the Narendra Modi government is offering Rs 2.5 lakh for every inter-caste marriage with a Dalit.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm