ಬ್ರೇಕಿಂಗ್ ನ್ಯೂಸ್
28-10-20 04:19 pm Headline Karnataka News Network ದೇಶ - ವಿದೇಶ
ಭುವನೇಶ್ವರ್, ಅಕ್ಟೋಬರ್ 28: ಇಲ್ಲಿ ಅಂತಾರ್ಜಾತಿ ವಿವಾಹವಾದ್ರೆ ಸರಕಾರವೇ 2.5 ಲಕ್ಷ ರೂಪಾಯಿ ಇನಾಮು ಕೊಡುತ್ತೆ. ಹೌದು... ಒಡಿಶಾ ಸರಕಾರ ಅಂತರ್ಜಾತಿ ವಿವಾಹಕ್ಕೆ ಒಂದು ಲಕ್ಷ ರೂಪಾಯಿ ಇದ್ದ ಪ್ರೋತ್ಸಾಹ ಧನವನ್ನು ಎರಡೂವರೆ ಲಕ್ಷಕ್ಕೆ ಏರಿಸಿದೆ.
ಒಡಿಶಾ ಸರಕಾರದ ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಇದಕ್ಕಾಗಿ ಸುಮಂಗಲ ಎನ್ನುವ ವೆಬ್ ಸೈಟ್ ಓಪನ್ ಮಾಡಲಾಗಿದ್ದು, ದಂಪತಿ ಅರ್ಜಿ ಸಲ್ಲಿಸಿದ 60 ದಿನಗಳಲ್ಲಿ ಖಾತೆಗೆ ಹಣ ಲಭಿಸಲಿದೆ ಎಂದು ವೆಬ್ ಹೇಳಿದೆ. ಸಾಮಾಜಿಕ ಸೌಹಾರ್ದ ಕಾಪಾಡುವುದು, ಜಾತಿ ತಾರತಮ್ಯ ವ್ಯವಸ್ಥೆಯನ್ನು ನೀಗಿಸುವ ಉಪಕ್ರಮವಾಗಿ ಒಡಿಶಾ ಸರಕಾರ ಕಳೆದ 2017ರಲ್ಲಿ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ ಜಾರಿಗೊಳಿಸಿತ್ತು. ಅದಕ್ಕೂ ಮೊದಲು 50 ಸಾವಿರ ಇದ್ದ ಪ್ರೋತ್ಸಾಹ ಧನವನ್ನು ಒಂದು ಲಕ್ಷ ರೂ.ಗೆ ಏರಿಸಿತ್ತು.

ದಂಪತಿ ಈ ಸೌಲಭ್ಯ ಪಡೆಯಲು ಪತಿ ಅಥವಾ ಪತ್ನಿ ಪರಿಶಿಷ್ಟ ಪಂಗಡ ಅಥವಾ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಮೇಲ್ವರ್ಗದ ಯುವಕ, ಪರಿಶಿಷ್ಟ ಜಾತಿಯ ಯುವತಿಯನ್ನು ವರಿಸಿದರೆ ಈ ಸೌಲಭ್ಯ ಪಡೆಯಬಹುದು. ಅಲ್ಲದೆ, ಈ ವಿವಾಹವು ಕಡ್ಡಾಯವಾಗಿ 1955ರ ಹಿಂದು ವಿವಾಹ ಕಾಯ್ದೆಯಡಿ ಒಳಗೊಂಡಿರಬೇಕು ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಅಂದಹಾಗೆ, ಕಳೆದ ವರ್ಷ ಒಡಿಶಾದಲ್ಲಿ 658 ಅಂತರ್ಜಾತಿ ವಿವಾಹಗಳಾಗಿದ್ದು, ಸರಕಾರದ ಸಹಾಯಧನ ಪಡೆದಿದ್ದಾರೆ.
With an aim to encourage inter-caste marriages, the Narendra Modi government is offering Rs 2.5 lakh for every inter-caste marriage with a Dalit.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm