ಬ್ರೇಕಿಂಗ್ ನ್ಯೂಸ್
12-05-23 09:33 pm HK News Desk ದೇಶ - ವಿದೇಶ
ಇಸ್ಲಾಮಾಬಾದ್, ಮೇ 12: ಅಲ್-ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಇಸ್ಲಾಮಾಬಾದ್ ಹೈಕೋರ್ಟ್ ಶುಕ್ರವಾರ ಎರಡು ವಾರಗಳ ಜಾಮೀನು ನೀಡಿದೆ.
ಅಲ್-ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಇಮ್ರಾನ್ ಖಾನ್ ಬಂಧನದ ಹಿನ್ನೆಲೆಯಲ್ಲಿ ರಾಜಧಾನಿ ಇಸ್ಲಾಮಾಬಾದ್ನಲ್ಲಿ, ಲಾಹೋರ್ ಹಾಗೂ ಪೇಶಾವರಗಳಲ್ಲಿ ಇಮ್ರಾನ್ ಖಾನ್ ಬೆಂಬಲಿಗರು ಪ್ರತಿಭಟನೆಗಳನ್ನು ನಡೆಸಿದ್ದರು ಇದು ಹಿಂಸಾ ರೂಪಕ್ಕೆ ತಿರುಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು.
ಅಲ್-ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಇಮ್ರಾನ್ ಖಾನ್ ಬಂಧನದ ಹಿನ್ನೆಲೆಯಲ್ಲಿ ರಾಜಧಾನಿ ಇಸ್ಲಾಮಾಬಾದ್ನಲ್ಲಿ, ಲಾಹೋರ್ ಹಾಗೂ ಪೇಶಾವರಗಳಲ್ಲಿ ಇಮ್ರಾನ್ ಖಾನ್ ಬೆಂಬಲಿಗರು ಪ್ರತಿಭಟನೆಗಳನ್ನು ನಡೆಸಿದ್ದರು ಇದು ಹಿಂಸಾ ರೂಪಕ್ಕೆ ತಿರುಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು.
ಅಲ್ಲದೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅಲ್ ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಬಂಧಿಸಿದ್ದೇ ಅಕ್ರಮ. ಹೀಗಾಗಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪಾಕಿಸ್ಥಾನ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿತ್ತು. ಇದರ ಜತೆಗೆ ತತ್ಕ್ಷಣವೇ ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿ ಅವರ ವಿರುದ್ಧ ನಡೆಯುತ್ತಿರುವ ಪ್ರಕರಣಗಳ ವಿಚಾರಣೆ ಎದುರಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಉಮರ್ ಅತ ಬಂದಿಯಾಲ್ ನೇತೃತ್ವದ ನ್ಯಾಯಪೀಠ ಆದೇಶವನ್ನೂ ನೀಡಿತ್ತು. ಅದರಂತೆ ಶುಕ್ರವಾರ ಇಸ್ಲಾಮಾಬಾದ್ ಹೈಕೋರ್ಟ್ ಗೆ ಬಾರಿ ಭದ್ರತೆಯಿಂದ ಆಗಮಿಸಿದ ಇಮ್ರಾನ್ ಖಾನ್ ಗೆ ಕೋರ್ಟ್ ನ ತ್ರಿ ಸದಸ್ಯ ಪೀಠ ಎರಡು ವಾರಗಳ ಜಾಮೀನು ನೀಡಿ ಆದೇಶ ಹೊರಡಿಸಿದೆ.
Pakistan’s former prime minister Imran Khan was granted a two-week bail by the Islamabad high court in the Al-Qadir Trust case on Friday, a day after the Supreme Court termed his arrest “invalid and unlawful”.Khan, 70, the chief of Pakistan Tehreek-e-Insaf, appeared before the same court from which he was dragged and arrested on Tuesday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm