ಬ್ರೇಕಿಂಗ್ ನ್ಯೂಸ್
28-10-20 08:03 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಅಕ್ಟೋಬರ್ .28 : ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಎಲ್ಲಾ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ಸೇವೆಗಳ ಮೇಲಿನ ನಿರ್ಬಂಧವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಇಂದು ಹೇಳಿದೆ.
''ಆದರೆ ಕೆಲವೊಂದು ಆಯ್ದ ಮಾರ್ಗಗಳಲ್ಲಿ ಆಯಾಯ ಪ್ರಕರಣವನ್ನು ಆಧರಿಸಿ ಸಂಬಂಧಿತ ಪ್ರಾಧಿಕಾರಗಳು ಅಂತಾರಾಷ್ಟ್ರೀಯ ವಿಮಾನ ಸೇವೆಗಳಿಗೆ ಅನುಮತಿ ನೀಡಬಹುದಾಗಿದೆ'' ಎಂದು ಡಿಜಿಸಿಎ ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಆದರೆ ಯಾವುದೇ ಅಂತಾರಾಷ್ಟ್ರೀಯ ಸರಕು ವಿಮಾನಗಳ ಸಾಗಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದೂ ಡಿಜಿಸಿಎ ತಿಳಿಸಿದೆ. ಭಾರತ ಈಗಾಗಲೇ ಅಮೆರಿಕಾ, ಇಂಗ್ಲೆಂಡ್, ಸಂಯುಕ್ತ ಅರಬ್ ಸಂಸ್ಥಾನ, ಭೂತಾನ್, ಫ್ರಾನ್ಸ್ ಹಾಗೂ ಕೆನ್ಯಾ ಸೇರಿದಂತೆ 18 ದೇಶಗಳ ಜತೆಗೆ ಏರ್ ಬಬ್ಬಲ್ ಒಪ್ಪಂದಕ್ಕೆ ಸಹಿ ಹಾಕಿದ್ದು, ಇದರನ್ವಯ ಈ ದೇಶಗಳ ನಡುವೆ ವಿಶೇಷ ಅಂತಾರಾಷ್ಟ್ರೀಯ ವಿಮಾನ ಸೇವೆಗಳಿಗೆ ಅನುಮತಿಸಬಹುದಾಗಿದೆ.
ಭಾರತದಲ್ಲಿ ದೇಶೀಯ ವಿಮಾನ ಸೇವೆಗಳನ್ನು ಮೇ 25ರಿಂದ ಹಂತಹಂತವಾಗಿ ಮರು ಆರಂಭಿಸಲಾಗಿದೆ.
The suspension of scheduled international passenger flights has been extended till November 30 amid the coronavirus pandemic, the Directorate General of Civil Aviation said today
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm