ಬ್ರೇಕಿಂಗ್ ನ್ಯೂಸ್
28-10-20 08:03 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಅಕ್ಟೋಬರ್ .28 : ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಎಲ್ಲಾ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ಸೇವೆಗಳ ಮೇಲಿನ ನಿರ್ಬಂಧವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಇಂದು ಹೇಳಿದೆ.
''ಆದರೆ ಕೆಲವೊಂದು ಆಯ್ದ ಮಾರ್ಗಗಳಲ್ಲಿ ಆಯಾಯ ಪ್ರಕರಣವನ್ನು ಆಧರಿಸಿ ಸಂಬಂಧಿತ ಪ್ರಾಧಿಕಾರಗಳು ಅಂತಾರಾಷ್ಟ್ರೀಯ ವಿಮಾನ ಸೇವೆಗಳಿಗೆ ಅನುಮತಿ ನೀಡಬಹುದಾಗಿದೆ'' ಎಂದು ಡಿಜಿಸಿಎ ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಆದರೆ ಯಾವುದೇ ಅಂತಾರಾಷ್ಟ್ರೀಯ ಸರಕು ವಿಮಾನಗಳ ಸಾಗಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದೂ ಡಿಜಿಸಿಎ ತಿಳಿಸಿದೆ. ಭಾರತ ಈಗಾಗಲೇ ಅಮೆರಿಕಾ, ಇಂಗ್ಲೆಂಡ್, ಸಂಯುಕ್ತ ಅರಬ್ ಸಂಸ್ಥಾನ, ಭೂತಾನ್, ಫ್ರಾನ್ಸ್ ಹಾಗೂ ಕೆನ್ಯಾ ಸೇರಿದಂತೆ 18 ದೇಶಗಳ ಜತೆಗೆ ಏರ್ ಬಬ್ಬಲ್ ಒಪ್ಪಂದಕ್ಕೆ ಸಹಿ ಹಾಕಿದ್ದು, ಇದರನ್ವಯ ಈ ದೇಶಗಳ ನಡುವೆ ವಿಶೇಷ ಅಂತಾರಾಷ್ಟ್ರೀಯ ವಿಮಾನ ಸೇವೆಗಳಿಗೆ ಅನುಮತಿಸಬಹುದಾಗಿದೆ.
ಭಾರತದಲ್ಲಿ ದೇಶೀಯ ವಿಮಾನ ಸೇವೆಗಳನ್ನು ಮೇ 25ರಿಂದ ಹಂತಹಂತವಾಗಿ ಮರು ಆರಂಭಿಸಲಾಗಿದೆ.
The suspension of scheduled international passenger flights has been extended till November 30 amid the coronavirus pandemic, the Directorate General of Civil Aviation said today
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm