ಬ್ರೇಕಿಂಗ್ ನ್ಯೂಸ್
28-10-20 08:03 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಅಕ್ಟೋಬರ್ .28 : ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಎಲ್ಲಾ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ಸೇವೆಗಳ ಮೇಲಿನ ನಿರ್ಬಂಧವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಇಂದು ಹೇಳಿದೆ.
''ಆದರೆ ಕೆಲವೊಂದು ಆಯ್ದ ಮಾರ್ಗಗಳಲ್ಲಿ ಆಯಾಯ ಪ್ರಕರಣವನ್ನು ಆಧರಿಸಿ ಸಂಬಂಧಿತ ಪ್ರಾಧಿಕಾರಗಳು ಅಂತಾರಾಷ್ಟ್ರೀಯ ವಿಮಾನ ಸೇವೆಗಳಿಗೆ ಅನುಮತಿ ನೀಡಬಹುದಾಗಿದೆ'' ಎಂದು ಡಿಜಿಸಿಎ ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಆದರೆ ಯಾವುದೇ ಅಂತಾರಾಷ್ಟ್ರೀಯ ಸರಕು ವಿಮಾನಗಳ ಸಾಗಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದೂ ಡಿಜಿಸಿಎ ತಿಳಿಸಿದೆ. ಭಾರತ ಈಗಾಗಲೇ ಅಮೆರಿಕಾ, ಇಂಗ್ಲೆಂಡ್, ಸಂಯುಕ್ತ ಅರಬ್ ಸಂಸ್ಥಾನ, ಭೂತಾನ್, ಫ್ರಾನ್ಸ್ ಹಾಗೂ ಕೆನ್ಯಾ ಸೇರಿದಂತೆ 18 ದೇಶಗಳ ಜತೆಗೆ ಏರ್ ಬಬ್ಬಲ್ ಒಪ್ಪಂದಕ್ಕೆ ಸಹಿ ಹಾಕಿದ್ದು, ಇದರನ್ವಯ ಈ ದೇಶಗಳ ನಡುವೆ ವಿಶೇಷ ಅಂತಾರಾಷ್ಟ್ರೀಯ ವಿಮಾನ ಸೇವೆಗಳಿಗೆ ಅನುಮತಿಸಬಹುದಾಗಿದೆ.
ಭಾರತದಲ್ಲಿ ದೇಶೀಯ ವಿಮಾನ ಸೇವೆಗಳನ್ನು ಮೇ 25ರಿಂದ ಹಂತಹಂತವಾಗಿ ಮರು ಆರಂಭಿಸಲಾಗಿದೆ.
The suspension of scheduled international passenger flights has been extended till November 30 amid the coronavirus pandemic, the Directorate General of Civil Aviation said today
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm