ಬ್ರೇಕಿಂಗ್ ನ್ಯೂಸ್
17-05-23 12:57 pm HK News Desk ದೇಶ - ವಿದೇಶ
ಮಧ್ಯಪ್ರದೇಶ, ಮೇ 17: ಆಂಬ್ಯುಲೆನ್ಸ್ಗೆ ನೀಡಲು ಹಣವಿಲ್ಲ ಎನ್ನುವ ಹತಾಶೆ, ಕೊನೆಗೆ ತಂದೆಯೊಬ್ಬರು ಮಗಳ ಶವವನ್ನು ಬೈಕ್ನಲ್ಲಿ ತಮ್ಮ ತೊಡೆಯ ಮೇಲೆ ಮಲಗಿಸಿಕೊಂಡು 70 ಕಿ.ಮೀ ಸಂಚರಿಸಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಶಹದೋಲ್ನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಆಂಬ್ಯುಲೆನ್ಸ್ ನೀಡಲು ನಿರಾಕರಿಸಿದ್ದಾರೆ, ಬಳಿಕ ತಂದೆಯೊಬ್ಬರು 13 ವರ್ಷದ ಮಗಳ ಶವವನ್ನು ಬೈಕ್ ಸಹಾಯದಿಂದ ತೆಗೆದುಕೊಂಡು ಹೋಗಬೇಕಾಯಿತು.
ಶಾಹದೋಲ್ನಿಂದ 70 ಕಿಮೀ ದೂರದಲ್ಲಿರುವ ಕೋಟಾ ಗ್ರಾಮದ ನಿವಾಸಿ ಲಕ್ಷ್ಮಣ್ ಸಿಂಗ್, ಸೋಮವಾರ ರಾತ್ರಿ ಅವರ ಮಗಳು ಮಾಧುರಿ ಕುಡಗೋಲು ಕಣ ರಕ್ತಹೀನತೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳನ್ನು ವಾಹನಕ್ಕಾಗಿ ಕೇಳಿದ್ದೆವು ಆದರೆ 15 ಕಿ.ಮೀಗಿಂತ ದೂರದ ಸ್ಥಳಗಳಿಗೆ ವಾಹನಗಳು ಲಭ್ಯವಿಲ್ಲ ಎಂದು ತಿಳಿಸಲಾಯಿತು ಎಂದು ಅವರು ಹೇಳಿದರು.
ನೀವೇ ವ್ಯವಸ್ಥೆ ಮಾಡಿಕೊಳ್ಳಿ ಎಂದರು, ಆದರೆ ಹಣದ ಕೊರತೆಯಿಂದಾಗಿ ನಾವು ನಮ್ಮ ಮಗಳ ಮೃತ ದೇಹವನ್ನು ಮೋಟಾರ್ ಸೈಕಲ್ನಲ್ಲಿ ತೆಗೆದುಕೊಂಡು ಹೋಗಬೇಕಾಯಿತು ಎಂದು ತಿಳಿಸಿದ್ದಾರೆ.
ಮನೆ 20 ಕಿ.ಮೀ ದೂರವಿರುವಾಗ ಶಾಹದೂಲ್ ಕಲೆಕ್ಟರ್ ವಂದನಾ ವೈದ್ಯ ಅವರು ವಾಹನದ ವ್ಯವಸ್ಥೆ ಮಾಡಿದರು, ಬಳಿಕ ಊರನ್ನು ತಲುಪಿದೆವು. ಶಹದೋಲ್ ಕಲೆಕ್ಟರ್ ಕುಟುಂಬಕ್ಕೆ ಸ್ವಲ್ಪ ಆರ್ಥಿಕ ಸಹಾಯವನ್ನು ಒದಗಿಸಿದರು ಮತ್ತು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದರು.
A man was forced to carry the body of his 13-year-old daughter on a motorcycle after a government hospital in Madhya Pradesh's Shahdol allegedly refused him an ambulance. Laxman Singh, a resident of Kota village, around 70 km from Shahdol, said his daughter, Madhuri, died of sickle cell anemia on Monday night. He said he had asked the hospital authorities for a vehicle but was told that vehicles are not available for places more than 15 km away.
21-08-25 12:58 pm
Bangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm