ಬ್ರೇಕಿಂಗ್ ನ್ಯೂಸ್
17-05-23 05:50 pm HK News Desk ದೇಶ - ವಿದೇಶ
ಸಿಡ್ನಿ, ಮೇ 17: ಹಾರಾಟದ ವೇಳೆ ಎದುರಾದ ಭಾರಿ ಪ್ರಮಾಣದ ಟರ್ಬುಲೆನ್ಸ್ ಪರಿಣಾಮ ಏರ್ ಇಂಡಿಯಾ ವಿಮಾನದಲ್ಲಿದ್ದ ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ವಿಮಾನವು ಬುಧವಾರ ದೆಹಲಿಯಿಂದ ಸಿಡ್ನಿಗೆ ಸಂಚರಿಸುತ್ತಿತ್ತು. ಮಂಗಳವಾರ ಈ ಘಟನೆ ಸಂಭವಿಸಿದೆ.
ಹಾರಾಟದ ಸಮಯದಲ್ಲಿ ಭಾರಿ ಪ್ರಮಾಣದ ವ್ಯತಿರಿಕ್ತ ಹವಾಮಾನಕ್ಕೆ ವಿಮಾನ ಅಲುಗಾಡಿದೆ. ಹೀಗಾಗಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಿಡ್ನಿ ನಿಲ್ದಾಣಕ್ಕೆ ಆಗಮಿಸಿದ ನಂತರ ವೈದ್ಯಕೀಯ ನೆರವು ನೀಡಲಾಗಿದೆ. ಯಾವುದೇ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಿಲ್ಲ ಎಂದು ತಿಳಿದುಬಂದಿದೆ. ಕ್ಯಾಬಿನ್ ಸಿಬ್ಬಂದಿ ವಿಮಾನದಲ್ಲಿದ್ದ ವೈದ್ಯರು ಮತ್ತು ನರ್ಸ್ ಸಹಾಯದಿಂದ ಪ್ರಥಮ ಚಿಕಿತ್ಸಾ ಕಿಟ್ ಬಳಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
Some passengers onboard an Air India flight were injured after the aircraft encountered severe turbulence, officials have said. The incident was reported yesterday when the Air India flight, which had taken off from Delhi for Sydney, faced turbulence mid-air. Officials said "no serious injuries" were reported in the incident, and that the passengers were given medical aid on the flight.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm