ಬ್ರೇಕಿಂಗ್ ನ್ಯೂಸ್
18-05-23 11:38 am HK News Desk ದೇಶ - ವಿದೇಶ
ನವದೆಹಲಿ, ಮೇ 18 : ಕಡೆಗೂ ನಾಲ್ಕು ದಿನಗಳ ಮುಖ್ಯಮಂತ್ರಿ ಆಯ್ಕೆ ಕಸರತ್ತಿಗೆ ತೆರೆಬಿದ್ದಿದೆ. ಸಿದ್ದರಾಮಯ್ಯ ರಾಜ್ಯದ ನೂತನ ಮುಖ್ಯಮಂತ್ರಿ ಮತ್ತು ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಮೇ 20ರ ಶನಿವಾರ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ.
ಬುಧವಾರ ರಾತ್ರಿ ನಡೆದ ಅಂತಿಮ ಹಂತದ ಕಸರತ್ತಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ದೆಹಲಿಯಲ್ಲಿ ಪ್ರಕಟಿಸಿದ್ದಾರೆ. ಇಂದು ಸಂಜೆ 7 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಇಂದಿರಾ ಭವನದಲ್ಲಿ ಸಭೆ ಕರೆದಿದ್ದು ಇದೇ ಸಭೆಯಲ್ಲೇ ನಾಯಕರ ಹೆಸರು ಕೂಡ ಅಧಿಕೃತವಾಗಿ ಘೋಷಣೆಯಾಗಲಿದೆ.

ಕಳೆದ ನಾಲ್ಕು ದಿನಗಳಿಂದ ತಮಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದರು. ಸಂಕಷ್ಟದ ಸಮಯದಲ್ಲಿ ಪಕ್ಷದ ಸಾರಥ್ಯ ವಹಿಸಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತಂದ ತಮಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದರು. ಸಿದ್ದರಾಮಯ್ಯ ತಾವೇ ಮುಖ್ಯಮಂತ್ರಿ ಆಗೋದು ಎಂದು ತನ್ನ ಬೆಂಬಲಿಗರ ಮೂಲಕ ಪಟ್ಟು ಹಾಕಿದ್ದರು.
ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ನಿರಂತರವಾಗಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದು ಅಧಿಕಾರ ಹಂಚಿಕೆಯ ಸೂತ್ರದೊಂದಿಗೆ ಡಿಕೆಶಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
Ending the days of long suspense over the next Karnataka Chief Minister, Congress President Mallikarjun Kharge on Thursday chose Siddaramaiah to lead the southern state, the news agency ANI reported.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm