ಬ್ರೇಕಿಂಗ್ ನ್ಯೂಸ್
18-05-23 02:14 pm HK News Desk ದೇಶ - ವಿದೇಶ
ಹೊಸದಿಲ್ಲಿ, ಮೇ 18: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಹುದ್ದೆ ಕೈತಪ್ಪಿದೆ. ಹೈಕಮಾಂಡ್ ಮಾತಿಗೆ ಮನವೊಲಿದು ಡಿಸಿಎಂ ಸ್ಥಾನವನ್ನು ಡಿಕೆಶಿ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಡಿಕೆಶಿ ಸಹೋದರ ಡಿಕೆ ಸುರೇಶ್ ಬೇಸರ ವ್ಯಕ್ತಪಡಿಸಿದ್ದು, ಈ ಬೆಳವಣಿಗೆ ನನಗೆ ಸಂಪೂರ್ಣ ಖುಷಿ ನೀಡಿಲ್ಲ. ನಾವು ಕಾದು ನೋಡುತ್ತೇವೆ ಎಂದು ಹೇಳಿದ್ದಾರೆ.
ದಿಲ್ಲಿಯಲ್ಲಿ ಎಎನ್ಐ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಅವರು, ಈ ಬೆಳವಣಿಗೆಯಿಂದ ನನಗೆ ಸಂಪೂರ್ಣ ಖುಷಿಯಾಗಿಲ್ಲ. ಆದರೆ, ಕರ್ನಾಟಕದ ಜನರ ಹಿತಾಸಕ್ತಿಗಾಗಿ ಹಾಗೂ ನಾವು ನೀಡಿದ ಭರವಸೆಗಳನ್ನು ಈಡೇರಿಸಬೇಕಾಗಿದೆ. ಆದ್ದರಿಂದ ಡಿಕೆ ಶಿವಕುಮಾರ್ ಮನವೊಲಿದು ಹೈಕಮಾಂಡ್ ಸೂತ್ರಕ್ಕೆ ಒಪ್ಪಿದ್ದಾರೆ. ಮುಂದೆ ನೋಡೋಣ, ಇನ್ನು ಬಹಳ ದೂರ ಸಾಗಬೇಕಿದೆ ಎಂದು ಹೇಳಿದರು.

ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ಸಿಗಬೇಕು ಎಂದು ಬಯಸಿದ್ದೆ. ಆದರೆ, ಅದು ಆಗಲಿಲ್ಲ. ನಾವು ಕಾದು ನೋಡುತ್ತೇವೆ ಎಂದು ಸಂಸದ ಡಿಕೆ ಸುರೇಶ್ ಬೇಸರ ಹೊರಹಾಕಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಂಡಿದೆ. ಪಕ್ಷದ ಹಿತಾಸಕ್ತಿ ಕಾಪಾಡುವ ಕಾರಣಕ್ಕೆ ನಾನು ಒಪ್ಪಿಕೊಂಡಿದ್ದೇನೆ ಎಂದು ಹೇಳಿದ್ದಾರೆ.
After the Congress party high command choose DK Shivakumar as the Deputy Chief Minister of Karnataka, Congress MP DK Suresh said that he was not happy with the decision and wished for the chief ministerial post for his brother. The Congress is all set to name Siddaramaiah as the next chief minister of Karnataka, and a formal announcement on the same is set to be made at a meeting of the Congress Legislature Party (CLP) meeting on Thursday evening here in Bengaluru.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 07:01 pm
HK News Staffer
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm