ಬ್ರೇಕಿಂಗ್ ನ್ಯೂಸ್
18-05-23 08:35 pm HK News Desk ದೇಶ - ವಿದೇಶ
ನಾಗಪುರ, ಮೇ 18: ಗುಜರಾತ್ ಮೂಲದ ವ್ಯಕ್ತಿಯೊಬ್ಬ ತನ್ನನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪಿಎ ಎಂದು ಹೇಳಿಕೊಂಡು ಮಹಾರಾಷ್ಟ್ರದಲ್ಲಿ ಬಿಜೆಪಿ ಶಾಸಕರನ್ನು ಸಂಪರ್ಕಿಸಿ, ಸಚಿವ ಸ್ಥಾನ ಕೊಡಿಸುತ್ತೇನೆಂದು ಹೇಳಿ ಹಣ ಪೀಕಿಸಲು ಯತ್ನಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ನಾಗಪುರ ಪೊಲೀಸರು ಬಂಧಿಸಿದ್ದಾರೆ.
ಗುಜರಾತಿನ ಮೋರ್ಬಿ ಜಿಲ್ಲೆಯ ನೀರಜ್ ಸಿಂಗ್ ರಾಥೋಡ್ ಬಂಧಿತ ವ್ಯಕ್ತಿ. ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರಕಾರದಲ್ಲಿ ಸಚಿವ ಸ್ಥಾನ ಕೊಡಿಸುತ್ತೇನೆಂದು ಹೇಳಿ ನೀರಜ್ ಸಿಂಗ್ ಹಲವು ಬಿಜೆಪಿ ಶಾಸಕರನ್ನು ಸಂಪರ್ಕಿಸಿದ್ದು ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದ್ದ. ಬಿಜೆಪಿ ಶಾಸಕರಾದ ವಿಕಾಸ್ ಕಾಂಭರೆ, ತೇಕ್ ಚಂದ್ ಸಾವರ್ಕರ್, ತಾನಾಜಿ ಮುಟ್ಕುಲೆ, ನಾರಾಯಣ್ ಕುಛೆ ಇವರನ್ನು ಸಂಪರ್ಕಿಸಿದ್ದ ನೀರಜ್ ಸಿಂಗ್, ಮುಂದಿನ ಬಾರಿ ಸಂಪುಟ ವಿಸ್ತರಣೆಯ ವೇಳೆ ಸಚಿವ ಸ್ಥಾನ ಕೊಡಿಸುತ್ತೇನೆಂದು ನಂಬಿಸಿದ್ದ. ಅಲ್ಲದೆ, ಅದಕ್ಕಾಗಿ ಲಕ್ಷಾಂತರ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ.
ಇದಲ್ಲದೆ, ಫೋನಲ್ಲಿ ಜೆಪಿ ನಡ್ಡಾ ರೀತಿಯಲ್ಲೇ ಶಾಸಕರ ಜೊತೆಗೆ ಮಾತನಾಡುವಂತೆಯೂ ನೀರಜ್ ಸಿಂಗ್ ಮಾಡಿದ್ದ. ಶಾಸಕ ವಿಕಾಸ್ ಕಾಂಬರೆ ಅವರಿಗೆ ನಾಲ್ಕು ಬಾರಿ ಫೋನ್ ಮಾಡಿದ್ದು, ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಸ್ಥಾನ ಕೊಡಿಸುವುದಾಗಿ ಹೇಳಿದ್ದ. ಪದೇ ಪದೇ ಫೋನ್ ಬಂದಿದ್ದರಿಂದ ಸಂಶಯಗೊಂಡ ವಿಕಾಸ್ ಕಾಂಬರೆ, ನಾಗಪುರ ಪೊಲೀಸರಿಗೆ ದೂರು ಕೊಟ್ಟಿದ್ದರು. 5-6 ಬಾರಿ ಫೋನಾಯಿಸಿ, ಗುಜರಾತಿನಲ್ಲಿ ದೊಡ್ಡ ಕಾರ್ಯಕ್ರಮ ನಡೆಸಲು ಹಣ ಎರೇಂಜ್ ಮಾಡುವಂತೆ ಜೆಪಿ ನಡ್ಡಾ ಪಿಎ ಹೆಸರಲ್ಲಿ ಕರೆ ಮಾಡಿದ್ದಾಗಿ ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಗುಜರಾತಿನ ನಕಲಿ ಪಿಎ ವ್ಯಕ್ತಿಯನ್ನು ಬಂಧಿಸಿದ್ದಾರೆ.
The man from Gujarat's Ahmedabad arrested for allegedly taking money from three MLAs in Maharashtra on the promise of ministerial berths in the Eknath Shinde-led state government is being brought to Nagpur by the police for further action, a senior official said on Wednesday.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm