ಬ್ರೇಕಿಂಗ್ ನ್ಯೂಸ್
19-05-23 08:28 pm HK News Desk ದೇಶ - ವಿದೇಶ
ನವದೆಹಲಿ, ಮೇ 19 : ತಕ್ಷಣದಿಂದಲೇ ಎರಡು ಸಾವಿರದ ನೋಟುಗಳನ್ನು ದೇಶಾದ್ಯಂತ ಚಲಾವಣೆ ನಿಲ್ಲಿಸುವಂತೆ ಬ್ಯಾಂಕುಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ. 2016ರಲ್ಲಿ ಜಾರಿಗೆ ತಂದಿದ್ದ ಪಿಂಕ್ ನೋಟುಗಳನ್ನು ಈಗ ಹಿಂಪಡೆದಿದ್ದು ನೋಟುಗಳನ್ನು ದೊಡ್ಡ ಪ್ರಮಾಣದಲ್ಲಿ ಕೂಡಿಟ್ಟವರಿಗೆ ಕಷ್ಟ ಎದುರಾಗಿದೆ.
ಹಾಲಿ ಇರುವ ನೋಟುಗಳನ್ನು ಮೇ 23ರಿಂದಲೇ ಬ್ಯಾಂಕಿನಲ್ಲಿ ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ. ಒಂದು ಬಾರಿಗೆ 20 ಸಾವಿರ ರೂಪಾಯಿ ಮೌಲ್ಯದ ನೋಟುಗಳನ್ನಷ್ಟೆ ಬದಲು ಮಾಡಿಕೊಳ್ಳಬಹುದು. ಸೆಪ್ಟೆಂಬರ್ 30ರ ವರೆಗೆ ನೋಟು ಬದಲಿಸಿಕೊಳ್ಳಲು ಅವಕಾಶ ಇರುತ್ತದೆ.
2018ರಲ್ಲಿಯೇ 2000 ರೂಪಾಯಿ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು. ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್ಗಳನ್ನು ಹಿಂಪಡೆಯಲು ಆರ್ಬಿಐ ಮುಂದಾಗಿದೆ.
ಮೇ 23, 2023 ರಿಂದ ಯಾವುದೇ ಬ್ಯಾಂಕ್ನಲ್ಲಿ ರೂ. 2000 ಮುಖ ಬೆಲೆಯ ಬ್ಯಾಂಕ್ ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು. ಎಲ್ಲಾ ಬ್ಯಾಂಕುಗಳು ಸೆಪ್ಟೆಂಬರ್ 30, 2023 ರ ವರೆಗೆ ರೂ. 2000 ಬ್ಯಾಂಕ್ ನೋಟುಗಳಿಗೆ ಠೇವಣಿ ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸುತ್ತವೆ ಎಂದು ಆರ್ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಈ ಅವಧಿಯಲ್ಲಿ ಎರಡು ಸಾವಿರದ ನೋಟು ಚಲಾವಣೆಯಲ್ಲಿ ಇರುತ್ತದೆ. ಬದಲಿಗೆ, ಇದರ ವ್ಯಾಲಿಡಿಟಿ ಅವಧಿ ಇನ್ನು ನಾಲ್ಕು ತಿಂಗಳಷ್ಟೆ ಇರುತ್ತದೆ ಎಂದು ಅರ್ಥ ಮಾಡಿಕೊಳ್ಳಬಹುದು.
The Reserve Bank of India (RBI) on Friday announced that Rs 2,000 currency notes are being withdrawn from circulation. In a release, the central bank said that this is being done under its "Clean Note Policy".
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 07:01 pm
HK News Staffer
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm