ಬ್ರೇಕಿಂಗ್ ನ್ಯೂಸ್
22-05-23 07:29 pm HK News Desk ದೇಶ - ವಿದೇಶ
ಮುಂಬೈ, ಮೇ 22: ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರನ್ನು ಯಾವತ್ತಾದರೂ ಕೊಲ್ಲದೇ ಬಿಡಲ್ಲ ಎಂದು ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಎನ್ಐಎ ಅಧಿಕಾರಿಗಳ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ.
ಸಲ್ಮಾನ್ ಖಾನ್ ತನ್ನ ನಂಬರ್ ವನ್ ಟಾರ್ಗೆಟ್ ಆಗಿದ್ದು, ಆತನನ್ನು ಕೊಲ್ಲಲು ಈಗಾಗಲೇ ಮುಂಬೈಗೆ ತನ್ನ ಶೂಟರನ್ನು ಕಳಿಸಿಕೊಟ್ಟಿದ್ದೇನೆ ಎಂದು ಬಿಷ್ಣೋಯಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ. ಸದ್ಯಕ್ಕೆ ದೆಹಲಿಯ ತಿಹಾರ್ ಜೈಲಿನಲ್ಲಿರುವ ಬಿಷ್ಣೋಯಿ, ಮತ್ತೊಮ್ಮೆ ತನ್ನ ಟಾರ್ಗೆಟ್ ಬಗ್ಗೆ ಬಾಯಿಬಿಟ್ಟಿದ್ದಾನೆ. ಪಂಜಾಬಿ ಸಿಂಗರ್ ಸಿಧು ಮೂಸೇವಾಲಾ ಕೊಲೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯಿ ಬಂಧಿತನಾಗಿದ್ದು, ತಿಹಾರ್ ಜೈಲಿನಲ್ಲಿ ಇಡಲಾಗಿದೆ.
ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆಯಾಡಿದ್ದು, ಅದಕ್ಕಾಗಿ ಟಾರ್ಗೆಟ್ ಆಗಿದ್ದಾನೆ. ಕೃಷ್ಣಮೃಗ ರಾಜಸ್ಥಾನದ ಜೋಧಪುರ್ ನಲ್ಲಿ ಆರಾಧನೆಗೊಳ್ಳುವ ಪ್ರಾಣಿಯಾಗಿದೆ. ಬಿಷ್ಣೋಯಿ ಅದನ್ನು ಆರಾಧಿಸುವ ಪಂಗಡಕ್ಕೆ ಸೇರಿದವನಾಗಿದ್ದು, ಅದೇ ಕಾರಣಕ್ಕೆ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಸಂಚು ಹೂಡಿದ್ದಾನೆ. ಲಾರೆನ್ಸ್ ಬಿಷ್ಣೋಯಿ ಪಂಜಾಬ್ ಮೂಲದವನೇ ಆಗಿದ್ದರೂ, ಕೆನಡಾದಲ್ಲಿದ್ದುಕೊಂಡು ಗ್ಯಾಂಗ್ ಕಟ್ಟಿದ್ದ. ಪಂಜಾಬಿನಲ್ಲಿ ತನ್ನ ವಿರೋಧಿಗಳನ್ನು ಕೊಲ್ಲುವುದಕ್ಕಾಗಿಯೇ ತಂಡ ಕಟ್ಟಿಕೊಂಡಿದ್ದಾನೆ. ವರ್ಷದ ಹಿಂದೆ ಮೂಸಾವಾಲ ಕೊಲೆ ಪ್ರಕರಣದಲ್ಲಿ ಬಿಷ್ಣೋಯಿ ಪ್ರಮುಖ ಸಂಚುಕೋರ ಎನ್ನುವುದು ಗೊತ್ತಾಗುತ್ತಲೇ ಪೊಲೀಸರು ಇಂಟರ್ ಪೋಲ್ ನೋಟಿಸ್ ಮಾಡಿ, ಅರೆಸ್ಟ್ ಮಾಡಿ ತಂದಿದ್ದಾರೆ.
Salman Khan is the number one target on the hit list of jailed gangster Lawrence Bishnoi and he has vowed to kill him in any way possible and had sent a man to Mumbai to carry out surveillance of the superstar as part of Bishnoi’s plan.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm