ಬ್ರೇಕಿಂಗ್ ನ್ಯೂಸ್
22-05-23 07:29 pm HK News Desk ದೇಶ - ವಿದೇಶ
ಮುಂಬೈ, ಮೇ 22: ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರನ್ನು ಯಾವತ್ತಾದರೂ ಕೊಲ್ಲದೇ ಬಿಡಲ್ಲ ಎಂದು ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಎನ್ಐಎ ಅಧಿಕಾರಿಗಳ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ.
ಸಲ್ಮಾನ್ ಖಾನ್ ತನ್ನ ನಂಬರ್ ವನ್ ಟಾರ್ಗೆಟ್ ಆಗಿದ್ದು, ಆತನನ್ನು ಕೊಲ್ಲಲು ಈಗಾಗಲೇ ಮುಂಬೈಗೆ ತನ್ನ ಶೂಟರನ್ನು ಕಳಿಸಿಕೊಟ್ಟಿದ್ದೇನೆ ಎಂದು ಬಿಷ್ಣೋಯಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ. ಸದ್ಯಕ್ಕೆ ದೆಹಲಿಯ ತಿಹಾರ್ ಜೈಲಿನಲ್ಲಿರುವ ಬಿಷ್ಣೋಯಿ, ಮತ್ತೊಮ್ಮೆ ತನ್ನ ಟಾರ್ಗೆಟ್ ಬಗ್ಗೆ ಬಾಯಿಬಿಟ್ಟಿದ್ದಾನೆ. ಪಂಜಾಬಿ ಸಿಂಗರ್ ಸಿಧು ಮೂಸೇವಾಲಾ ಕೊಲೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯಿ ಬಂಧಿತನಾಗಿದ್ದು, ತಿಹಾರ್ ಜೈಲಿನಲ್ಲಿ ಇಡಲಾಗಿದೆ.
ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆಯಾಡಿದ್ದು, ಅದಕ್ಕಾಗಿ ಟಾರ್ಗೆಟ್ ಆಗಿದ್ದಾನೆ. ಕೃಷ್ಣಮೃಗ ರಾಜಸ್ಥಾನದ ಜೋಧಪುರ್ ನಲ್ಲಿ ಆರಾಧನೆಗೊಳ್ಳುವ ಪ್ರಾಣಿಯಾಗಿದೆ. ಬಿಷ್ಣೋಯಿ ಅದನ್ನು ಆರಾಧಿಸುವ ಪಂಗಡಕ್ಕೆ ಸೇರಿದವನಾಗಿದ್ದು, ಅದೇ ಕಾರಣಕ್ಕೆ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಸಂಚು ಹೂಡಿದ್ದಾನೆ. ಲಾರೆನ್ಸ್ ಬಿಷ್ಣೋಯಿ ಪಂಜಾಬ್ ಮೂಲದವನೇ ಆಗಿದ್ದರೂ, ಕೆನಡಾದಲ್ಲಿದ್ದುಕೊಂಡು ಗ್ಯಾಂಗ್ ಕಟ್ಟಿದ್ದ. ಪಂಜಾಬಿನಲ್ಲಿ ತನ್ನ ವಿರೋಧಿಗಳನ್ನು ಕೊಲ್ಲುವುದಕ್ಕಾಗಿಯೇ ತಂಡ ಕಟ್ಟಿಕೊಂಡಿದ್ದಾನೆ. ವರ್ಷದ ಹಿಂದೆ ಮೂಸಾವಾಲ ಕೊಲೆ ಪ್ರಕರಣದಲ್ಲಿ ಬಿಷ್ಣೋಯಿ ಪ್ರಮುಖ ಸಂಚುಕೋರ ಎನ್ನುವುದು ಗೊತ್ತಾಗುತ್ತಲೇ ಪೊಲೀಸರು ಇಂಟರ್ ಪೋಲ್ ನೋಟಿಸ್ ಮಾಡಿ, ಅರೆಸ್ಟ್ ಮಾಡಿ ತಂದಿದ್ದಾರೆ.
Salman Khan is the number one target on the hit list of jailed gangster Lawrence Bishnoi and he has vowed to kill him in any way possible and had sent a man to Mumbai to carry out surveillance of the superstar as part of Bishnoi’s plan.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm