ಬ್ರೇಕಿಂಗ್ ನ್ಯೂಸ್
22-05-23 07:29 pm HK News Desk ದೇಶ - ವಿದೇಶ
ಮುಂಬೈ, ಮೇ 22: ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರನ್ನು ಯಾವತ್ತಾದರೂ ಕೊಲ್ಲದೇ ಬಿಡಲ್ಲ ಎಂದು ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಎನ್ಐಎ ಅಧಿಕಾರಿಗಳ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ.
ಸಲ್ಮಾನ್ ಖಾನ್ ತನ್ನ ನಂಬರ್ ವನ್ ಟಾರ್ಗೆಟ್ ಆಗಿದ್ದು, ಆತನನ್ನು ಕೊಲ್ಲಲು ಈಗಾಗಲೇ ಮುಂಬೈಗೆ ತನ್ನ ಶೂಟರನ್ನು ಕಳಿಸಿಕೊಟ್ಟಿದ್ದೇನೆ ಎಂದು ಬಿಷ್ಣೋಯಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ. ಸದ್ಯಕ್ಕೆ ದೆಹಲಿಯ ತಿಹಾರ್ ಜೈಲಿನಲ್ಲಿರುವ ಬಿಷ್ಣೋಯಿ, ಮತ್ತೊಮ್ಮೆ ತನ್ನ ಟಾರ್ಗೆಟ್ ಬಗ್ಗೆ ಬಾಯಿಬಿಟ್ಟಿದ್ದಾನೆ. ಪಂಜಾಬಿ ಸಿಂಗರ್ ಸಿಧು ಮೂಸೇವಾಲಾ ಕೊಲೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯಿ ಬಂಧಿತನಾಗಿದ್ದು, ತಿಹಾರ್ ಜೈಲಿನಲ್ಲಿ ಇಡಲಾಗಿದೆ.
ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆಯಾಡಿದ್ದು, ಅದಕ್ಕಾಗಿ ಟಾರ್ಗೆಟ್ ಆಗಿದ್ದಾನೆ. ಕೃಷ್ಣಮೃಗ ರಾಜಸ್ಥಾನದ ಜೋಧಪುರ್ ನಲ್ಲಿ ಆರಾಧನೆಗೊಳ್ಳುವ ಪ್ರಾಣಿಯಾಗಿದೆ. ಬಿಷ್ಣೋಯಿ ಅದನ್ನು ಆರಾಧಿಸುವ ಪಂಗಡಕ್ಕೆ ಸೇರಿದವನಾಗಿದ್ದು, ಅದೇ ಕಾರಣಕ್ಕೆ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಸಂಚು ಹೂಡಿದ್ದಾನೆ. ಲಾರೆನ್ಸ್ ಬಿಷ್ಣೋಯಿ ಪಂಜಾಬ್ ಮೂಲದವನೇ ಆಗಿದ್ದರೂ, ಕೆನಡಾದಲ್ಲಿದ್ದುಕೊಂಡು ಗ್ಯಾಂಗ್ ಕಟ್ಟಿದ್ದ. ಪಂಜಾಬಿನಲ್ಲಿ ತನ್ನ ವಿರೋಧಿಗಳನ್ನು ಕೊಲ್ಲುವುದಕ್ಕಾಗಿಯೇ ತಂಡ ಕಟ್ಟಿಕೊಂಡಿದ್ದಾನೆ. ವರ್ಷದ ಹಿಂದೆ ಮೂಸಾವಾಲ ಕೊಲೆ ಪ್ರಕರಣದಲ್ಲಿ ಬಿಷ್ಣೋಯಿ ಪ್ರಮುಖ ಸಂಚುಕೋರ ಎನ್ನುವುದು ಗೊತ್ತಾಗುತ್ತಲೇ ಪೊಲೀಸರು ಇಂಟರ್ ಪೋಲ್ ನೋಟಿಸ್ ಮಾಡಿ, ಅರೆಸ್ಟ್ ಮಾಡಿ ತಂದಿದ್ದಾರೆ.
Salman Khan is the number one target on the hit list of jailed gangster Lawrence Bishnoi and he has vowed to kill him in any way possible and had sent a man to Mumbai to carry out surveillance of the superstar as part of Bishnoi’s plan.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 07:01 pm
HK News Staffer
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm