ಬ್ರೇಕಿಂಗ್ ನ್ಯೂಸ್
24-05-23 02:28 pm HK News Desk ದೇಶ - ವಿದೇಶ
ಮುಂಬೈ, ಮೇ 24: ಹಿಂದಿ ಕಿರುತೆರೆಗೆ ಒಂದಾದ ಮೇಲೊಂದರಂತೆ ವಿಘ್ನಗಳು ಎದುರಾಗುತ್ತಿವೆ. ಆದಿತ್ಯ ಸಿಂಗ್ ರಜಪೂತ್ ಮತ್ತು 'ಸಾರಾಭಾಯಿ ವರ್ಸಸ್ ಸಾರಾಭಾಯಿ' ನಟಿ ವೈಭವಿ ಉಪಾಧ್ಯಾಯ ಸಾವಿನಿಂದ ಶಾಕ್ನಲ್ಲಿದ್ದ ಕಿರುತೆರೆ ಮಂದಿಗೆ ಇದೀಗ ಮತ್ತೊಂದು ಸಾವಿನ ಸುದ್ದಿ ಬರಸಿಡಿಲು ಬಡಿದಂತಾಗಿದೆ. ಹಿಂದಿಯ ಖ್ಯಾತ ಕಿರುತೆರೆ ನಟ ನಿತೇಶ್ ಪಾಂಡೆ (51) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹಿಂದಿ ಕಿರುತೆರೆಯ ‘ಅನುಪಮ’ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಪಾತ್ರವನ್ನು ನಿತೇಶ್ ನಿರ್ವಹಿಸುತ್ತಿದ್ದರು. ಈ ಸೀರಿಯಲ್ ಶೂಟಿಂಗ್ ಸಲುವಾಗಿಯೇ ಮಂಗಳವಾರ (ಮೇ 23) ತೆರಳುತ್ತಿದ್ದಾಗ ನಾಸಿಕ್ ಬಳಿಯ ಇಗತ್ಪುರಿ ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೃದಯಾಘಾತವಾಗಿದೆ. ಅವರ ಸಾವಿನ ವಿಚಾರವನ್ನು ನಿತೀಶ್ ಅವರ ಸಂಬಂಧಿ ಸಿದ್ಧಾರ್ಥ್ ನಗರ ಖಚಿತಪಡಿಸಿದ್ದಾರೆ.

ಸಿನಿಮಾ, ಕಿರುತೆರೆಯಲ್ಲಿ ನಟನೆ ಶಾರುಖ್ ಖಾನ್ ನಟನೆಯ 'ಓಂ ಶಾಂತಿ ಓಂ' ಚಿತ್ರದಲ್ಲಿ ನಿತೀಶ್ ನಟಿಸಿದ್ದರು. 'ದಬಾಂಗ್ 2', 'ಖೋಸ್ಲಾ ಕಾ ಘೋಸ್ಲಾ' ಸಿನಿಮಾಗಳು ಸೇರಿ ಕಿರುತೆರೆಯಲ್ಲಿಯೂ ಅವರದ್ದು ಪರಿಚಿತ ಮುಖ. ಸದ್ಯ 'ಇಂಡಿಯಾವಲಿ ಮಾ', ಮತ್ತು 'ಅನುಪಮಾ' ಧಾರಾವಾಹಿಗಳಲಿ ನಿತೀಶ್ ನಟಿಸುತ್ತಿದ್ದರು.
Popular actor Nitesh Pandey was found dead at a hotel in Igatpuri near Nashik in Maharshtra. He was 50. Mr Pandey, who was shooting in Igatpuri, appeared to have suffered a heart attack. Police are at the hotel and are investigating - a post-mortem report is awaited. Hotel staff and others close to Nitesh Pandey are being questioned. Nitesh Pandey was best-known for the film Om Shanti Om in which he played the assistant to Shah Rukh Khan's character.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 07:01 pm
HK News Staffer
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm