ಬ್ರೇಕಿಂಗ್ ನ್ಯೂಸ್
24-05-23 02:28 pm HK News Desk ದೇಶ - ವಿದೇಶ
ಮುಂಬೈ, ಮೇ 24: ಹಿಂದಿ ಕಿರುತೆರೆಗೆ ಒಂದಾದ ಮೇಲೊಂದರಂತೆ ವಿಘ್ನಗಳು ಎದುರಾಗುತ್ತಿವೆ. ಆದಿತ್ಯ ಸಿಂಗ್ ರಜಪೂತ್ ಮತ್ತು 'ಸಾರಾಭಾಯಿ ವರ್ಸಸ್ ಸಾರಾಭಾಯಿ' ನಟಿ ವೈಭವಿ ಉಪಾಧ್ಯಾಯ ಸಾವಿನಿಂದ ಶಾಕ್ನಲ್ಲಿದ್ದ ಕಿರುತೆರೆ ಮಂದಿಗೆ ಇದೀಗ ಮತ್ತೊಂದು ಸಾವಿನ ಸುದ್ದಿ ಬರಸಿಡಿಲು ಬಡಿದಂತಾಗಿದೆ. ಹಿಂದಿಯ ಖ್ಯಾತ ಕಿರುತೆರೆ ನಟ ನಿತೇಶ್ ಪಾಂಡೆ (51) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹಿಂದಿ ಕಿರುತೆರೆಯ ‘ಅನುಪಮ’ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಪಾತ್ರವನ್ನು ನಿತೇಶ್ ನಿರ್ವಹಿಸುತ್ತಿದ್ದರು. ಈ ಸೀರಿಯಲ್ ಶೂಟಿಂಗ್ ಸಲುವಾಗಿಯೇ ಮಂಗಳವಾರ (ಮೇ 23) ತೆರಳುತ್ತಿದ್ದಾಗ ನಾಸಿಕ್ ಬಳಿಯ ಇಗತ್ಪುರಿ ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೃದಯಾಘಾತವಾಗಿದೆ. ಅವರ ಸಾವಿನ ವಿಚಾರವನ್ನು ನಿತೀಶ್ ಅವರ ಸಂಬಂಧಿ ಸಿದ್ಧಾರ್ಥ್ ನಗರ ಖಚಿತಪಡಿಸಿದ್ದಾರೆ.
ಸಿನಿಮಾ, ಕಿರುತೆರೆಯಲ್ಲಿ ನಟನೆ ಶಾರುಖ್ ಖಾನ್ ನಟನೆಯ 'ಓಂ ಶಾಂತಿ ಓಂ' ಚಿತ್ರದಲ್ಲಿ ನಿತೀಶ್ ನಟಿಸಿದ್ದರು. 'ದಬಾಂಗ್ 2', 'ಖೋಸ್ಲಾ ಕಾ ಘೋಸ್ಲಾ' ಸಿನಿಮಾಗಳು ಸೇರಿ ಕಿರುತೆರೆಯಲ್ಲಿಯೂ ಅವರದ್ದು ಪರಿಚಿತ ಮುಖ. ಸದ್ಯ 'ಇಂಡಿಯಾವಲಿ ಮಾ', ಮತ್ತು 'ಅನುಪಮಾ' ಧಾರಾವಾಹಿಗಳಲಿ ನಿತೀಶ್ ನಟಿಸುತ್ತಿದ್ದರು.
Popular actor Nitesh Pandey was found dead at a hotel in Igatpuri near Nashik in Maharshtra. He was 50. Mr Pandey, who was shooting in Igatpuri, appeared to have suffered a heart attack. Police are at the hotel and are investigating - a post-mortem report is awaited. Hotel staff and others close to Nitesh Pandey are being questioned. Nitesh Pandey was best-known for the film Om Shanti Om in which he played the assistant to Shah Rukh Khan's character.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm