ಬ್ರೇಕಿಂಗ್ ನ್ಯೂಸ್
29-10-20 11:03 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 29: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಲಾಕ್ಡೌನ್ ನಿರ್ಬಂಧವನ್ನು ವಿಸ್ತರಣೆ ಮಾಡಿದ್ದು, ನ.30ರ ವರೆಗೂ ಲಾಕ್ಡೌನ್ ಜಾರಿಗೊಳಿಸಿ ಆದೇಶ ಮಾಡಿದೆ.
ಈ ತಿಂಗಳ ಆರಂಭದಲ್ಲಿ ಹೊಟೇಲ್, ಫುಡ್ ಕೋರ್ಟ್, ರೆಸ್ಟೋರೆಂಟ್, ಬಾರ್ ಗಳಿಗೆ ರಾಜ್ಯ ಸರಕಾರ ಅವಕಾಶ ನೀಡಿತ್ತು. ಆದರೆ, ಸಿಬಂದಿ ಮತ್ತು ಗ್ರಾಹಕರು 50 ಶೇಕಡಾ ಮಾತ್ರ ಇರಬೇಕೆಂದು ಸೂಚನೆ ನೀಡಿತ್ತು. ಇದೇ ನೀತಿಯನ್ನು ಸರಕಾರ ಮುಂದುವರಿಕೆ ಮಾಡಿದೆ. ಅಲ್ಲದೆ, ಶಾಲೆ, ಕಾಲೇಜು ಸೇರಿ ಶಿಕ್ಷಣ ಸಂಸ್ಥೆಗಳ ನಿರ್ಬಂಧವನ್ನೂ ಮುಂದುವರಿಸಲಾಗಿದೆ.

ಅತಿ ಹೆಚ್ಚು ರೈಲು ಸೇವೆಯನ್ನು ಅವಲಂಬಿಸಿದ್ದ ಮುಂಬೈ ನಗರದಲ್ಲಿ ಕಳೆದ ಜೂನ್ 15ರಿಂದ ಅಗತ್ಯ ಸೇವೆಗಾಗಿ ಕೆಲವು ರೈಲುಗಳನ್ನು ಸಂಚಾರಕ್ಕೆ ಇಳಿಸಲಾಗಿತ್ತು. ಈ ರೈಲು ಸೇವೆಯನ್ನೂ ಮುಂದುವರಿಸಲಾಗಿದೆ. ಆದರೆ, ಉಳಿದ ರಾಜ್ಯಗಳು ನವೆಂಬರ್ ತಿಂಗಳಲ್ಲಿ ಕಾಲೇಜುಗಳಿಗೆ ಅವಕಾಶ ನೀಡುತ್ತಿದ್ದರೆ, ಮಹಾರಾಷ್ಟ್ರ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಮಹಾರಾಷ್ಟ್ರ ರಾಜ್ಯದಲ್ಲಿದ್ದು ಈಗಲೂ 1.30 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಸೋಂಕಿತರಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 14,86,926 ಮಂದಿ ಕೊರೊನಾದಿಂದ ಸಾವು ಕಂಡಿದ್ದಾರೆ. ಹೀಗಾಗಿ ಕೊರೊನಾ ಹರಡುವುದು ಕಡಿಮೆಯಾಗದ ಕಾರಣ ರಾಜ್ಯ ಸರಕಾರ ಮತ್ತೆ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
Maharashtra Government, on Thursday, extended the COVID-19 lockdown till November 30 with activities permitted under Mission 'Begin Again' to remain in force till further notice.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm