ಬ್ರೇಕಿಂಗ್ ನ್ಯೂಸ್
29-10-20 11:03 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 29: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಲಾಕ್ಡೌನ್ ನಿರ್ಬಂಧವನ್ನು ವಿಸ್ತರಣೆ ಮಾಡಿದ್ದು, ನ.30ರ ವರೆಗೂ ಲಾಕ್ಡೌನ್ ಜಾರಿಗೊಳಿಸಿ ಆದೇಶ ಮಾಡಿದೆ.
ಈ ತಿಂಗಳ ಆರಂಭದಲ್ಲಿ ಹೊಟೇಲ್, ಫುಡ್ ಕೋರ್ಟ್, ರೆಸ್ಟೋರೆಂಟ್, ಬಾರ್ ಗಳಿಗೆ ರಾಜ್ಯ ಸರಕಾರ ಅವಕಾಶ ನೀಡಿತ್ತು. ಆದರೆ, ಸಿಬಂದಿ ಮತ್ತು ಗ್ರಾಹಕರು 50 ಶೇಕಡಾ ಮಾತ್ರ ಇರಬೇಕೆಂದು ಸೂಚನೆ ನೀಡಿತ್ತು. ಇದೇ ನೀತಿಯನ್ನು ಸರಕಾರ ಮುಂದುವರಿಕೆ ಮಾಡಿದೆ. ಅಲ್ಲದೆ, ಶಾಲೆ, ಕಾಲೇಜು ಸೇರಿ ಶಿಕ್ಷಣ ಸಂಸ್ಥೆಗಳ ನಿರ್ಬಂಧವನ್ನೂ ಮುಂದುವರಿಸಲಾಗಿದೆ.
ಅತಿ ಹೆಚ್ಚು ರೈಲು ಸೇವೆಯನ್ನು ಅವಲಂಬಿಸಿದ್ದ ಮುಂಬೈ ನಗರದಲ್ಲಿ ಕಳೆದ ಜೂನ್ 15ರಿಂದ ಅಗತ್ಯ ಸೇವೆಗಾಗಿ ಕೆಲವು ರೈಲುಗಳನ್ನು ಸಂಚಾರಕ್ಕೆ ಇಳಿಸಲಾಗಿತ್ತು. ಈ ರೈಲು ಸೇವೆಯನ್ನೂ ಮುಂದುವರಿಸಲಾಗಿದೆ. ಆದರೆ, ಉಳಿದ ರಾಜ್ಯಗಳು ನವೆಂಬರ್ ತಿಂಗಳಲ್ಲಿ ಕಾಲೇಜುಗಳಿಗೆ ಅವಕಾಶ ನೀಡುತ್ತಿದ್ದರೆ, ಮಹಾರಾಷ್ಟ್ರ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಮಹಾರಾಷ್ಟ್ರ ರಾಜ್ಯದಲ್ಲಿದ್ದು ಈಗಲೂ 1.30 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಸೋಂಕಿತರಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 14,86,926 ಮಂದಿ ಕೊರೊನಾದಿಂದ ಸಾವು ಕಂಡಿದ್ದಾರೆ. ಹೀಗಾಗಿ ಕೊರೊನಾ ಹರಡುವುದು ಕಡಿಮೆಯಾಗದ ಕಾರಣ ರಾಜ್ಯ ಸರಕಾರ ಮತ್ತೆ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
Maharashtra Government, on Thursday, extended the COVID-19 lockdown till November 30 with activities permitted under Mission 'Begin Again' to remain in force till further notice.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm