ಬ್ರೇಕಿಂಗ್ ನ್ಯೂಸ್
29-10-20 11:03 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 29: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಲಾಕ್ಡೌನ್ ನಿರ್ಬಂಧವನ್ನು ವಿಸ್ತರಣೆ ಮಾಡಿದ್ದು, ನ.30ರ ವರೆಗೂ ಲಾಕ್ಡೌನ್ ಜಾರಿಗೊಳಿಸಿ ಆದೇಶ ಮಾಡಿದೆ.
ಈ ತಿಂಗಳ ಆರಂಭದಲ್ಲಿ ಹೊಟೇಲ್, ಫುಡ್ ಕೋರ್ಟ್, ರೆಸ್ಟೋರೆಂಟ್, ಬಾರ್ ಗಳಿಗೆ ರಾಜ್ಯ ಸರಕಾರ ಅವಕಾಶ ನೀಡಿತ್ತು. ಆದರೆ, ಸಿಬಂದಿ ಮತ್ತು ಗ್ರಾಹಕರು 50 ಶೇಕಡಾ ಮಾತ್ರ ಇರಬೇಕೆಂದು ಸೂಚನೆ ನೀಡಿತ್ತು. ಇದೇ ನೀತಿಯನ್ನು ಸರಕಾರ ಮುಂದುವರಿಕೆ ಮಾಡಿದೆ. ಅಲ್ಲದೆ, ಶಾಲೆ, ಕಾಲೇಜು ಸೇರಿ ಶಿಕ್ಷಣ ಸಂಸ್ಥೆಗಳ ನಿರ್ಬಂಧವನ್ನೂ ಮುಂದುವರಿಸಲಾಗಿದೆ.

ಅತಿ ಹೆಚ್ಚು ರೈಲು ಸೇವೆಯನ್ನು ಅವಲಂಬಿಸಿದ್ದ ಮುಂಬೈ ನಗರದಲ್ಲಿ ಕಳೆದ ಜೂನ್ 15ರಿಂದ ಅಗತ್ಯ ಸೇವೆಗಾಗಿ ಕೆಲವು ರೈಲುಗಳನ್ನು ಸಂಚಾರಕ್ಕೆ ಇಳಿಸಲಾಗಿತ್ತು. ಈ ರೈಲು ಸೇವೆಯನ್ನೂ ಮುಂದುವರಿಸಲಾಗಿದೆ. ಆದರೆ, ಉಳಿದ ರಾಜ್ಯಗಳು ನವೆಂಬರ್ ತಿಂಗಳಲ್ಲಿ ಕಾಲೇಜುಗಳಿಗೆ ಅವಕಾಶ ನೀಡುತ್ತಿದ್ದರೆ, ಮಹಾರಾಷ್ಟ್ರ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಮಹಾರಾಷ್ಟ್ರ ರಾಜ್ಯದಲ್ಲಿದ್ದು ಈಗಲೂ 1.30 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಸೋಂಕಿತರಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 14,86,926 ಮಂದಿ ಕೊರೊನಾದಿಂದ ಸಾವು ಕಂಡಿದ್ದಾರೆ. ಹೀಗಾಗಿ ಕೊರೊನಾ ಹರಡುವುದು ಕಡಿಮೆಯಾಗದ ಕಾರಣ ರಾಜ್ಯ ಸರಕಾರ ಮತ್ತೆ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
Maharashtra Government, on Thursday, extended the COVID-19 lockdown till November 30 with activities permitted under Mission 'Begin Again' to remain in force till further notice.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm