ಬ್ರೇಕಿಂಗ್ ನ್ಯೂಸ್
29-10-20 11:03 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 29: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಲಾಕ್ಡೌನ್ ನಿರ್ಬಂಧವನ್ನು ವಿಸ್ತರಣೆ ಮಾಡಿದ್ದು, ನ.30ರ ವರೆಗೂ ಲಾಕ್ಡೌನ್ ಜಾರಿಗೊಳಿಸಿ ಆದೇಶ ಮಾಡಿದೆ.
ಈ ತಿಂಗಳ ಆರಂಭದಲ್ಲಿ ಹೊಟೇಲ್, ಫುಡ್ ಕೋರ್ಟ್, ರೆಸ್ಟೋರೆಂಟ್, ಬಾರ್ ಗಳಿಗೆ ರಾಜ್ಯ ಸರಕಾರ ಅವಕಾಶ ನೀಡಿತ್ತು. ಆದರೆ, ಸಿಬಂದಿ ಮತ್ತು ಗ್ರಾಹಕರು 50 ಶೇಕಡಾ ಮಾತ್ರ ಇರಬೇಕೆಂದು ಸೂಚನೆ ನೀಡಿತ್ತು. ಇದೇ ನೀತಿಯನ್ನು ಸರಕಾರ ಮುಂದುವರಿಕೆ ಮಾಡಿದೆ. ಅಲ್ಲದೆ, ಶಾಲೆ, ಕಾಲೇಜು ಸೇರಿ ಶಿಕ್ಷಣ ಸಂಸ್ಥೆಗಳ ನಿರ್ಬಂಧವನ್ನೂ ಮುಂದುವರಿಸಲಾಗಿದೆ.
ಅತಿ ಹೆಚ್ಚು ರೈಲು ಸೇವೆಯನ್ನು ಅವಲಂಬಿಸಿದ್ದ ಮುಂಬೈ ನಗರದಲ್ಲಿ ಕಳೆದ ಜೂನ್ 15ರಿಂದ ಅಗತ್ಯ ಸೇವೆಗಾಗಿ ಕೆಲವು ರೈಲುಗಳನ್ನು ಸಂಚಾರಕ್ಕೆ ಇಳಿಸಲಾಗಿತ್ತು. ಈ ರೈಲು ಸೇವೆಯನ್ನೂ ಮುಂದುವರಿಸಲಾಗಿದೆ. ಆದರೆ, ಉಳಿದ ರಾಜ್ಯಗಳು ನವೆಂಬರ್ ತಿಂಗಳಲ್ಲಿ ಕಾಲೇಜುಗಳಿಗೆ ಅವಕಾಶ ನೀಡುತ್ತಿದ್ದರೆ, ಮಹಾರಾಷ್ಟ್ರ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಮಹಾರಾಷ್ಟ್ರ ರಾಜ್ಯದಲ್ಲಿದ್ದು ಈಗಲೂ 1.30 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಸೋಂಕಿತರಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 14,86,926 ಮಂದಿ ಕೊರೊನಾದಿಂದ ಸಾವು ಕಂಡಿದ್ದಾರೆ. ಹೀಗಾಗಿ ಕೊರೊನಾ ಹರಡುವುದು ಕಡಿಮೆಯಾಗದ ಕಾರಣ ರಾಜ್ಯ ಸರಕಾರ ಮತ್ತೆ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
Maharashtra Government, on Thursday, extended the COVID-19 lockdown till November 30 with activities permitted under Mission 'Begin Again' to remain in force till further notice.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm