ಬ್ರೇಕಿಂಗ್ ನ್ಯೂಸ್
29-05-23 11:16 pm HK News Desk ದೇಶ - ವಿದೇಶ
ಅಹ್ಮದಾಬಾದ್, ಮೇ 29 : ಐಪಿಎಲ್ ಫೈನಲ್ ಪಂದ್ಯಕ್ಕೆ ಎರಡನೇ ದಿನವೂ ಮಳೆ ಅಡ್ಡಿಯಾಗಿದ್ದು ಪಂದ್ಯ ರದ್ದುಗೊಂಡಿದೆ. ಭಾನುವಾರ ಮಳೆಯಿಂದ ಪಂದ್ಯ ರದ್ದಾಗಿ ಸೋಮವಾರಕ್ಕೆ ಮುಂದೂಡಲ್ಪಟ್ಟಿತ್ತು. ಎರಡನೇ ದಿನ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 214 ರನ್ ಸಿಡಿಸಿತ್ತು. ಮೊತ್ತ ಚೇಸ್ ಮಾಡಲು ಕಣಕ್ಕಿಳಿಯುವ ಮುನ್ನವೇ ಮಳೆ ಆರಂಭಗೊಂಡಿತ್ತು. ಮತ್ತೆ ಪಂದ್ಯಕ್ಕೆ ಅನುವು ಮಾಡಿದ್ದು ಮೊದಲ ಓವರ್ ನಲ್ಲಿ 3 ಎಸೆತ ಮುಗಿಸುತ್ತಿದ್ದಂತೆ ಮಳೆಯಾಗಿದ್ದು ಪಂದ್ಯವನ್ನೇ ಸ್ಥಗಿತ ಮಾಡಲಾಗಿದೆ.
ಮೂರು ಎಸೆತದಲ್ಲಿ ರುತುರಾಜ್ ಗಾಯಕ್ವಾಡ್ 1 ಬೌಂಡರಿ ಜೊತೆಗೆ 4 ರನ್ ಸಿಡಿಸಿದ್ದರು. ಚೆನ್ನೈ ವಿಕೆಟ್ ನಷ್ಟವಿಲ್ಲದೆ 4 ರನ್ ಮಾಡಿತ್ತು. ಇದೇ ವೇಳೆ ಒಂದೇ ಸಮನೆ ಸುರಿದ ಮಳೆಯಿಂದ ಪಂದ್ಯ ಮುಂದುವರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ತಾತ್ಕಾಲಿಕವಾಗಿ ಪಂದ್ಯ ಸ್ಥಗಿತಗೊಂಡಿದೆ. ಮಳೆಯಿಂದ ಮೈದಾನದಲ್ಲಿ ನೀರು ತುಂಬಿಕೊಂಡಿದೆ.
ಭಾನುವಾರ ಆಯೋಜಿಸಿದ್ದ ಐಪಿಎಲ್ 2023 ಫೈನಲ್ ಪಂದ್ಯ ಭಾರಿ ಮಳೆಯಿಂದ ರದ್ದಾಗಿತ್ತು. ಪಂದ್ಯದ ಟಾಸ್ಗೂ ಮಳೆ ಅವಕಾಶ ನೀಡಿರಲಿಲ್ಲ. ಭಾರಿ ಮಳೆಯಿಂದ ಕ್ರೀಡಾಂಗಣದಲ್ಲಿ ನೀರು ತುಂಬಿತ್ತು. ಹೀಗಾಗಿ ತಡ ರಾತ್ರಿ ವರೆಗೆ ಕಾದು ಪಂದ್ಯ ರದ್ದುಗೊಳಿಸಲಾಗಿತ್ತು.
ಮೀಸಲು ದಿನದಲ್ಲೂ ಮಳೆರಾಯ ಆಟಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 4 ವಿಕೆಟ್ ನಷ್ಟಕ್ಕೆ 214 ರನ್ ಸಿಡಿಸಿತ್ತು. ಸಾಯಿ ಸುದರ್ಶನ್ ಸ್ಪೋಟಕ ಬ್ಯಾಟಿಂಗ್ ಮೂಲಕ 96 ರನ್ ಸಿಡಿಸಿದರು. ಇದರಿಂದ ಗುಜರಾತ್ 215 ರನ್ ಟಾರ್ಗೆಟ್ ನೀಡಿತ್ತು.
Sai Sudharsan propelled Gujarat Titans to a score of 214/4 by smashing 96 off just 47 balls. The 23-year-old Chennai lad smashed eight fours and six sixes in his innings as he made the most of the death overs. Earlier, Wriddhiman Saha scored 54 off 39 on a day when his prolific opening partner Shubman Gill was limited to a score of 39 off 20. Only slight drizzles appeared throughout the GT innings which didn't cause stoppages of any kind. However, the stoppage came eventually after the third ball of the first over of the CSK innings with heavy rain pouring down at the stadium.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm