ಬ್ರೇಕಿಂಗ್ ನ್ಯೂಸ್
31-05-23 12:53 pm HK News Desk ದೇಶ - ವಿದೇಶ
ನವದೆಹಲಿ, ಮೇ 31 : ಸಾಮಾಜಿಕ ಜಾಲತಾಣದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ 10 ದಿನಗಳ ಜೈಲು ಶಿಕ್ಷೆ ವಿಧಿಸಿರುವುದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಈ ಸಂಬಂಧ ಕೃಷ್ಣ ಕುಮಾರ್ ರಘುವಂಶಿ ಎಂಬವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ರಜಾಕಾಲದ ಪೀಠವು, ಈ ವಿಚಾರದಲ್ಲಿ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಇಷ್ಟಪಡುವುದಿಲ್ಲ ಎಂದು ಹೇಳಿ, ಅರ್ಜಿಯನ್ನು ತಿರಸ್ಕರಿಸಿತು.
ಸಾಮಾಜಿಕ ಮಾಧ್ಯಮಗಳ ಮೂಲಕ ಯಾರೊಬ್ಬರೂ ನ್ಯಾಯಾಧೀಶರನ್ನು ದೂಷಣೆ ಮಾಡುವಂತಿಲ್ಲ ಅಥವಾ ಅಪವಾದ ಹೊರಿಸುವಂತಿಲ್ಲ. ನಿಮ್ಮ ಪರ ತೀರ್ಪು ಬಾರದಿದ್ದಾಗ ನೀವು ನ್ಯಾಯಾಧೀಶರನ್ನು ದೂಷಿಸಬಹುದು ಎಂದರ್ಥವಲ್ಲ. ನ್ಯಾಯಾಂಗದ ಸ್ವಾತಂತ್ರ್ಯವೆಂದರೆ ಕೇವಲ ಕಾರ್ಯಾಂಗದಿಂದ ಸ್ವತಂತ್ರವಾಗಿರುವುದಲ್ಲ. ಹೊರಗಿನ ಶಕ್ತಿಗಳಿಂದಲೂ ಸ್ವತಂತ್ರವಾಗಿರುವುದಾಗಿದೆ. ಇದು ಇತರರಿಗೆ ಪಾಠವಾಗಬೇಕು ಎಂದು ಪೀಠ ಎಚ್ಚರಿಸಿದೆ.
One cannot malign judicial officers by using social media, the Supreme Court observed Tuesday while dismissing a plea challenging a Madhya Pradesh High Court order that sentenced a man to 10 days in jail for making corruption allegations against a district judge.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm