ಬ್ರೇಕಿಂಗ್ ನ್ಯೂಸ್
31-05-23 12:53 pm HK News Desk ದೇಶ - ವಿದೇಶ
ನವದೆಹಲಿ, ಮೇ 31 : ಸಾಮಾಜಿಕ ಜಾಲತಾಣದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ 10 ದಿನಗಳ ಜೈಲು ಶಿಕ್ಷೆ ವಿಧಿಸಿರುವುದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಈ ಸಂಬಂಧ ಕೃಷ್ಣ ಕುಮಾರ್ ರಘುವಂಶಿ ಎಂಬವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ರಜಾಕಾಲದ ಪೀಠವು, ಈ ವಿಚಾರದಲ್ಲಿ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಇಷ್ಟಪಡುವುದಿಲ್ಲ ಎಂದು ಹೇಳಿ, ಅರ್ಜಿಯನ್ನು ತಿರಸ್ಕರಿಸಿತು.
ಸಾಮಾಜಿಕ ಮಾಧ್ಯಮಗಳ ಮೂಲಕ ಯಾರೊಬ್ಬರೂ ನ್ಯಾಯಾಧೀಶರನ್ನು ದೂಷಣೆ ಮಾಡುವಂತಿಲ್ಲ ಅಥವಾ ಅಪವಾದ ಹೊರಿಸುವಂತಿಲ್ಲ. ನಿಮ್ಮ ಪರ ತೀರ್ಪು ಬಾರದಿದ್ದಾಗ ನೀವು ನ್ಯಾಯಾಧೀಶರನ್ನು ದೂಷಿಸಬಹುದು ಎಂದರ್ಥವಲ್ಲ. ನ್ಯಾಯಾಂಗದ ಸ್ವಾತಂತ್ರ್ಯವೆಂದರೆ ಕೇವಲ ಕಾರ್ಯಾಂಗದಿಂದ ಸ್ವತಂತ್ರವಾಗಿರುವುದಲ್ಲ. ಹೊರಗಿನ ಶಕ್ತಿಗಳಿಂದಲೂ ಸ್ವತಂತ್ರವಾಗಿರುವುದಾಗಿದೆ. ಇದು ಇತರರಿಗೆ ಪಾಠವಾಗಬೇಕು ಎಂದು ಪೀಠ ಎಚ್ಚರಿಸಿದೆ.
One cannot malign judicial officers by using social media, the Supreme Court observed Tuesday while dismissing a plea challenging a Madhya Pradesh High Court order that sentenced a man to 10 days in jail for making corruption allegations against a district judge.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm