ಬ್ರೇಕಿಂಗ್ ನ್ಯೂಸ್
31-05-23 08:30 pm HK News Desk ದೇಶ - ವಿದೇಶ
ಲಖನೌ, ಮೇ 31: ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಯುವಕನೊಬ್ಬ ತನ್ನ ಮಡಿಲಲ್ಲಿ ಯುವತಿಯನ್ನು ಕೂರಿಸಿಕೊಂಡು ಬೈಕ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ವೀಡಿಯೋ ನೋಡಿದ ನಂತರ ಜನರು ಇದನ್ನು ಪ್ರೀತಿಯ ಪರಾಕಾಷ್ಠೆ ಎಂದು ಕರೆಯುತ್ತಿದ್ದಾರೆ. ಲಖನೌ ಪೊಲೀಸರಿಂದ ಕ್ರಮಕ್ಕೆ ಒತ್ತಾಯಿಸಲಾಗುತ್ತಿದ್ದು ಈ ವಿಡಿಯೋ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಖನೌ ಅಲಿಗಂಜ್ ಪ್ರದೇಶದ ನಿರಾಲಾ ನಗರದ ಸೇತುವೆ ಎಂದು ಹೇಳಲಾದ ವೀಡಿಯೊ ವೈರಲ್ ಆಗುತ್ತಿದೆ. ಐದು ಸೆಕೆಂಡುಗಳ ಈ ವೀಡಿಯೊದಲ್ಲಿ, ಯುವಕ ಮತ್ತು ಹುಡುಗಿ ಚಲಿಸುವ ಬುಲೆಟ್ ನಲ್ಲಿ ರೋಮ್ಯಾನ್ಸ್ ಮಾಡುತ್ತಿರುವುದು ಸೆರೆಯಾಗಿದೆ.

ಯುವಕ ಬೈಕ್ ಚಲಾಯಿಸುತ್ತಿದ್ದು, ಯುವತಿಯು ಯುವಕನ ತೊಡೆಯ ಮೇಲೆ ಕುಳಿತುಕೊಂಡಿರುವುದು ಕಂಡು ಬಂದಿದೆ. ಈ ಮೂಲಕ ತಮ್ಮ ಪ್ರಾಣವನ್ನು ಮಾತ್ರವಲ್ಲದೆ ಇತರರ ಪ್ರಾಣವನ್ನೂ ಅಪಾಯಕ್ಕೆ ತಳ್ಳುತ್ತಿದ್ದಾರೆ. ಈ ಕಾರಣಕ್ಕೆ ಪೊಲೀಸರಿಗೆ ದೂರು ನೀಡಲಾಗಿದೆ.
लखनऊ : नवाबों के शहर में मोहब्बत के नवाबी शौक
— Ayush suryavanshi (@A_suryavanshi_) May 28, 2023
अलीगंज के निराला नगर पुल का वीडियो@lkopolice pic.twitter.com/1QCzTMF2Bq
It was romance on the bridge, and now there is a war over the bridge with two police stations in the state capital denying the happening in their area. An undated video of a couple romancing on a moving motorcycle has gone viral on social media. The clip, purportedly shot at Nirala Nagar flyover, shows a youth riding the two-wheeler with one hand and the woman sitting face to face with him.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm