ಬ್ರೇಕಿಂಗ್ ನ್ಯೂಸ್
31-05-23 08:30 pm HK News Desk ದೇಶ - ವಿದೇಶ
ಲಖನೌ, ಮೇ 31: ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಯುವಕನೊಬ್ಬ ತನ್ನ ಮಡಿಲಲ್ಲಿ ಯುವತಿಯನ್ನು ಕೂರಿಸಿಕೊಂಡು ಬೈಕ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ವೀಡಿಯೋ ನೋಡಿದ ನಂತರ ಜನರು ಇದನ್ನು ಪ್ರೀತಿಯ ಪರಾಕಾಷ್ಠೆ ಎಂದು ಕರೆಯುತ್ತಿದ್ದಾರೆ. ಲಖನೌ ಪೊಲೀಸರಿಂದ ಕ್ರಮಕ್ಕೆ ಒತ್ತಾಯಿಸಲಾಗುತ್ತಿದ್ದು ಈ ವಿಡಿಯೋ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಖನೌ ಅಲಿಗಂಜ್ ಪ್ರದೇಶದ ನಿರಾಲಾ ನಗರದ ಸೇತುವೆ ಎಂದು ಹೇಳಲಾದ ವೀಡಿಯೊ ವೈರಲ್ ಆಗುತ್ತಿದೆ. ಐದು ಸೆಕೆಂಡುಗಳ ಈ ವೀಡಿಯೊದಲ್ಲಿ, ಯುವಕ ಮತ್ತು ಹುಡುಗಿ ಚಲಿಸುವ ಬುಲೆಟ್ ನಲ್ಲಿ ರೋಮ್ಯಾನ್ಸ್ ಮಾಡುತ್ತಿರುವುದು ಸೆರೆಯಾಗಿದೆ.
ಯುವಕ ಬೈಕ್ ಚಲಾಯಿಸುತ್ತಿದ್ದು, ಯುವತಿಯು ಯುವಕನ ತೊಡೆಯ ಮೇಲೆ ಕುಳಿತುಕೊಂಡಿರುವುದು ಕಂಡು ಬಂದಿದೆ. ಈ ಮೂಲಕ ತಮ್ಮ ಪ್ರಾಣವನ್ನು ಮಾತ್ರವಲ್ಲದೆ ಇತರರ ಪ್ರಾಣವನ್ನೂ ಅಪಾಯಕ್ಕೆ ತಳ್ಳುತ್ತಿದ್ದಾರೆ. ಈ ಕಾರಣಕ್ಕೆ ಪೊಲೀಸರಿಗೆ ದೂರು ನೀಡಲಾಗಿದೆ.
लखनऊ : नवाबों के शहर में मोहब्बत के नवाबी शौक
— Ayush suryavanshi (@A_suryavanshi_) May 28, 2023
अलीगंज के निराला नगर पुल का वीडियो@lkopolice pic.twitter.com/1QCzTMF2Bq
It was romance on the bridge, and now there is a war over the bridge with two police stations in the state capital denying the happening in their area. An undated video of a couple romancing on a moving motorcycle has gone viral on social media. The clip, purportedly shot at Nirala Nagar flyover, shows a youth riding the two-wheeler with one hand and the woman sitting face to face with him.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm