ಬ್ರೇಕಿಂಗ್ ನ್ಯೂಸ್
01-06-23 08:22 pm HK News Desk ದೇಶ - ವಿದೇಶ
ಗುಜರಾತ್, ಜೂನ್ 1: ತಾಯಿ ಗದರಿದ್ದಕ್ಕೆ ಮನನೊಂದ 13 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್ನ ಜಾಮ್ನಗರ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಜೇನಿಶಾ ಅಭಂಗಿ ಎಂದು ಗುರುತಿಸಲಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೇನಿಶಾ ಹಾಗೂ ಆಕೆಯ ತಾಯಿ ಊರ್ಮಿಳಾ ಬೇಸಿಗೆ ರಜೆ ಕಳೆಯಲೆಂದು ಮಾವನ ಮನೆಗೆ ಬಂದಿದ್ದರು. ಈ ವೇಳೆ ಬಾಲಕಿಯು ಮೊಬೈಲ್ನಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿರುವುದನ್ನು ಗಮನಿಸಿದ ಊರ್ಮಿಳಾ ಆಕೆಗೆ ಗದರಿಸಿದ್ದಳು. ತದನಂತರ ಸಿಟ್ಟಿಗೆದ್ದ ಬಾಲಕಿ ಕೊಠಡಿಯೊಳಗೆ ಹೋಗಿದ್ದಳು.
ಆದರೆ ಮನೆಯವರು ಹಾಗೂ ಬಾಲಕಿಯ ತಾಯಿಯು ಆಕೆ ಆಟವಾಡಲು ಹೊರಗಡೆ ಹೋಗಿದ್ದಾಳೆಂದು ಭಾವಿಸಿದ್ದರು. ಆಕೆ ವಾಪಸ್ ಬಾರದೆ ಇದ್ದಾಗ ಕುಟುಂಬದವರು ತಮ್ಮ ನೆರೆಹೊರೆಯವರು ಹಾಗೂ ಬಾಲಕಿಯ ಸ್ನೇಹಿತರ ಬಳಿ ಜೇನಿಶಾ ಬಗ್ಗೆ ವಿಚಾರಿಸಿದ್ದರು. ಕೊನೆಗೆ ರೂಮ್ ಬಾಗಿಲು ತೆರೆದು ನೋಡಿದಾಗ ಬಾಲಕಿಯು ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.
ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬಾಲಕಿ ಅದಾಗಲೇ ಮೃತಪಟ್ಟಿದ್ದಳು. ಇನ್ನು ಘಟನೆ ಕುರಿತು ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ
Summer holidays offers a much-needed respite from school. Children can relax, rejuvenate, and pursue their interests outside of the classroom, but after COVID, children are now spending more time on screens. However, mobile addiction turned fatal for a teen in Gujarat's Jamnagar.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm