ಬ್ರೇಕಿಂಗ್ ನ್ಯೂಸ್
01-06-23 08:22 pm HK News Desk ದೇಶ - ವಿದೇಶ
ಗುಜರಾತ್, ಜೂನ್ 1: ತಾಯಿ ಗದರಿದ್ದಕ್ಕೆ ಮನನೊಂದ 13 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್ನ ಜಾಮ್ನಗರ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಜೇನಿಶಾ ಅಭಂಗಿ ಎಂದು ಗುರುತಿಸಲಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೇನಿಶಾ ಹಾಗೂ ಆಕೆಯ ತಾಯಿ ಊರ್ಮಿಳಾ ಬೇಸಿಗೆ ರಜೆ ಕಳೆಯಲೆಂದು ಮಾವನ ಮನೆಗೆ ಬಂದಿದ್ದರು. ಈ ವೇಳೆ ಬಾಲಕಿಯು ಮೊಬೈಲ್ನಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿರುವುದನ್ನು ಗಮನಿಸಿದ ಊರ್ಮಿಳಾ ಆಕೆಗೆ ಗದರಿಸಿದ್ದಳು. ತದನಂತರ ಸಿಟ್ಟಿಗೆದ್ದ ಬಾಲಕಿ ಕೊಠಡಿಯೊಳಗೆ ಹೋಗಿದ್ದಳು.
ಆದರೆ ಮನೆಯವರು ಹಾಗೂ ಬಾಲಕಿಯ ತಾಯಿಯು ಆಕೆ ಆಟವಾಡಲು ಹೊರಗಡೆ ಹೋಗಿದ್ದಾಳೆಂದು ಭಾವಿಸಿದ್ದರು. ಆಕೆ ವಾಪಸ್ ಬಾರದೆ ಇದ್ದಾಗ ಕುಟುಂಬದವರು ತಮ್ಮ ನೆರೆಹೊರೆಯವರು ಹಾಗೂ ಬಾಲಕಿಯ ಸ್ನೇಹಿತರ ಬಳಿ ಜೇನಿಶಾ ಬಗ್ಗೆ ವಿಚಾರಿಸಿದ್ದರು. ಕೊನೆಗೆ ರೂಮ್ ಬಾಗಿಲು ತೆರೆದು ನೋಡಿದಾಗ ಬಾಲಕಿಯು ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.
ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬಾಲಕಿ ಅದಾಗಲೇ ಮೃತಪಟ್ಟಿದ್ದಳು. ಇನ್ನು ಘಟನೆ ಕುರಿತು ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ
Summer holidays offers a much-needed respite from school. Children can relax, rejuvenate, and pursue their interests outside of the classroom, but after COVID, children are now spending more time on screens. However, mobile addiction turned fatal for a teen in Gujarat's Jamnagar.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm