ಬ್ರೇಕಿಂಗ್ ನ್ಯೂಸ್
01-06-23 08:22 pm HK News Desk ದೇಶ - ವಿದೇಶ
ಗುಜರಾತ್, ಜೂನ್ 1: ತಾಯಿ ಗದರಿದ್ದಕ್ಕೆ ಮನನೊಂದ 13 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್ನ ಜಾಮ್ನಗರ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಜೇನಿಶಾ ಅಭಂಗಿ ಎಂದು ಗುರುತಿಸಲಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೇನಿಶಾ ಹಾಗೂ ಆಕೆಯ ತಾಯಿ ಊರ್ಮಿಳಾ ಬೇಸಿಗೆ ರಜೆ ಕಳೆಯಲೆಂದು ಮಾವನ ಮನೆಗೆ ಬಂದಿದ್ದರು. ಈ ವೇಳೆ ಬಾಲಕಿಯು ಮೊಬೈಲ್ನಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿರುವುದನ್ನು ಗಮನಿಸಿದ ಊರ್ಮಿಳಾ ಆಕೆಗೆ ಗದರಿಸಿದ್ದಳು. ತದನಂತರ ಸಿಟ್ಟಿಗೆದ್ದ ಬಾಲಕಿ ಕೊಠಡಿಯೊಳಗೆ ಹೋಗಿದ್ದಳು.
ಆದರೆ ಮನೆಯವರು ಹಾಗೂ ಬಾಲಕಿಯ ತಾಯಿಯು ಆಕೆ ಆಟವಾಡಲು ಹೊರಗಡೆ ಹೋಗಿದ್ದಾಳೆಂದು ಭಾವಿಸಿದ್ದರು. ಆಕೆ ವಾಪಸ್ ಬಾರದೆ ಇದ್ದಾಗ ಕುಟುಂಬದವರು ತಮ್ಮ ನೆರೆಹೊರೆಯವರು ಹಾಗೂ ಬಾಲಕಿಯ ಸ್ನೇಹಿತರ ಬಳಿ ಜೇನಿಶಾ ಬಗ್ಗೆ ವಿಚಾರಿಸಿದ್ದರು. ಕೊನೆಗೆ ರೂಮ್ ಬಾಗಿಲು ತೆರೆದು ನೋಡಿದಾಗ ಬಾಲಕಿಯು ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.
ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬಾಲಕಿ ಅದಾಗಲೇ ಮೃತಪಟ್ಟಿದ್ದಳು. ಇನ್ನು ಘಟನೆ ಕುರಿತು ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ
Summer holidays offers a much-needed respite from school. Children can relax, rejuvenate, and pursue their interests outside of the classroom, but after COVID, children are now spending more time on screens. However, mobile addiction turned fatal for a teen in Gujarat's Jamnagar.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm