ಬ್ರೇಕಿಂಗ್ ನ್ಯೂಸ್
01-06-23 08:22 pm HK News Desk ದೇಶ - ವಿದೇಶ
ಗುಜರಾತ್, ಜೂನ್ 1: ತಾಯಿ ಗದರಿದ್ದಕ್ಕೆ ಮನನೊಂದ 13 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್ನ ಜಾಮ್ನಗರ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಜೇನಿಶಾ ಅಭಂಗಿ ಎಂದು ಗುರುತಿಸಲಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೇನಿಶಾ ಹಾಗೂ ಆಕೆಯ ತಾಯಿ ಊರ್ಮಿಳಾ ಬೇಸಿಗೆ ರಜೆ ಕಳೆಯಲೆಂದು ಮಾವನ ಮನೆಗೆ ಬಂದಿದ್ದರು. ಈ ವೇಳೆ ಬಾಲಕಿಯು ಮೊಬೈಲ್ನಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿರುವುದನ್ನು ಗಮನಿಸಿದ ಊರ್ಮಿಳಾ ಆಕೆಗೆ ಗದರಿಸಿದ್ದಳು. ತದನಂತರ ಸಿಟ್ಟಿಗೆದ್ದ ಬಾಲಕಿ ಕೊಠಡಿಯೊಳಗೆ ಹೋಗಿದ್ದಳು.
ಆದರೆ ಮನೆಯವರು ಹಾಗೂ ಬಾಲಕಿಯ ತಾಯಿಯು ಆಕೆ ಆಟವಾಡಲು ಹೊರಗಡೆ ಹೋಗಿದ್ದಾಳೆಂದು ಭಾವಿಸಿದ್ದರು. ಆಕೆ ವಾಪಸ್ ಬಾರದೆ ಇದ್ದಾಗ ಕುಟುಂಬದವರು ತಮ್ಮ ನೆರೆಹೊರೆಯವರು ಹಾಗೂ ಬಾಲಕಿಯ ಸ್ನೇಹಿತರ ಬಳಿ ಜೇನಿಶಾ ಬಗ್ಗೆ ವಿಚಾರಿಸಿದ್ದರು. ಕೊನೆಗೆ ರೂಮ್ ಬಾಗಿಲು ತೆರೆದು ನೋಡಿದಾಗ ಬಾಲಕಿಯು ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.
ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬಾಲಕಿ ಅದಾಗಲೇ ಮೃತಪಟ್ಟಿದ್ದಳು. ಇನ್ನು ಘಟನೆ ಕುರಿತು ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ
Summer holidays offers a much-needed respite from school. Children can relax, rejuvenate, and pursue their interests outside of the classroom, but after COVID, children are now spending more time on screens. However, mobile addiction turned fatal for a teen in Gujarat's Jamnagar.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm