ಬ್ರೇಕಿಂಗ್ ನ್ಯೂಸ್
01-06-23 09:33 pm HK News Desk ದೇಶ - ವಿದೇಶ
ಮುಂಬೈ, ಜೂನ್ 1: ಮಹಿಳೆಯೊಬ್ಬಳು ತನ್ನ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಹೇಳಿ ಭೀತಿ ಹುಟ್ಟಿಸಿರುವ ಘಟನೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಮುಂಬೈನಿಂದ ಕೋಲ್ಕತಾಗೆ ಪ್ರಯಾಣಿಸುತ್ತಿದ್ದ ಮಹಿಳೆಯ ಬಳಿ ಆಕೆಯ ಲಗೇಜ್ ಗೆ ಹೆಚ್ಚುವರಿ ಶುಲ್ಕ ಪಾವತಿಸುವಂತೆ ಅಧಿಕಾರಿ ಹೇಳಿದಾಗ, ಆಕೆ ತನ್ನ ಬ್ಯಾಗ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.
ಮಹಿಳೆಯ ಬಳಿ ಎರಡು ಬ್ಯಾಗ್ ಗಳಿದ್ದು, ಈ ಕಾರಣಕ್ಕಾಗಿ ಹೆಚ್ಚುವರಿ ಹಣ ಪಾವತಿಸುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದರು. ಬಳಿಕ ಸಿಐಎಸ್ ಎಫ್ ಮತ್ತು ಶ್ವಾನ ದಳದೊಂದಿಗೆ ತಪಾಸಣೆ ನಡೆಸಿದಾಗ ಆಕೆಯ ಬ್ಯಾಗ್ ನಲ್ಲಿ ಬಾಂಬ್ ಇಲ್ಲ ಎಂಬುದು ದೃಢಪಟ್ಟಿತ್ತು.
ಹೆಚ್ಚುವರಿ ಹಣ ಪಾವತಿಸಲು ಹೇಳಿದ್ದಕ್ಕೆ ಬಾಂಬ್ ಇದೆ ಎಂದು ಹೇಳಿ ಭೀತಿ ಹುಟ್ಟಿಸಿದ ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್ 336 ಮತ್ತು 505 (2)ರ ಪ್ರಕಾರ ದೂರು ದಾಖಲಿಸಿ, ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಕೋರ್ಟ್ ಆಕೆಗೆ ಜಾಮೀನು ನೀಡಿರುವುದಾಗಿ ವರದಿ ತಿಳಿಸಿದೆ.
Panic broke out at Mumbai's Chhatrapati Shivaji Maharaj International Airport on Wednesday after a woman passenger claimed that she was carrying a bomb in her luggage. The incident took place when a woman passenger travelling from Mumbai to Kolkata was asked to pay extra for her luggage.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm