ಬ್ರೇಕಿಂಗ್ ನ್ಯೂಸ್
01-06-23 09:33 pm HK News Desk ದೇಶ - ವಿದೇಶ
ಮುಂಬೈ, ಜೂನ್ 1: ಮಹಿಳೆಯೊಬ್ಬಳು ತನ್ನ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಹೇಳಿ ಭೀತಿ ಹುಟ್ಟಿಸಿರುವ ಘಟನೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಮುಂಬೈನಿಂದ ಕೋಲ್ಕತಾಗೆ ಪ್ರಯಾಣಿಸುತ್ತಿದ್ದ ಮಹಿಳೆಯ ಬಳಿ ಆಕೆಯ ಲಗೇಜ್ ಗೆ ಹೆಚ್ಚುವರಿ ಶುಲ್ಕ ಪಾವತಿಸುವಂತೆ ಅಧಿಕಾರಿ ಹೇಳಿದಾಗ, ಆಕೆ ತನ್ನ ಬ್ಯಾಗ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.
ಮಹಿಳೆಯ ಬಳಿ ಎರಡು ಬ್ಯಾಗ್ ಗಳಿದ್ದು, ಈ ಕಾರಣಕ್ಕಾಗಿ ಹೆಚ್ಚುವರಿ ಹಣ ಪಾವತಿಸುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದರು. ಬಳಿಕ ಸಿಐಎಸ್ ಎಫ್ ಮತ್ತು ಶ್ವಾನ ದಳದೊಂದಿಗೆ ತಪಾಸಣೆ ನಡೆಸಿದಾಗ ಆಕೆಯ ಬ್ಯಾಗ್ ನಲ್ಲಿ ಬಾಂಬ್ ಇಲ್ಲ ಎಂಬುದು ದೃಢಪಟ್ಟಿತ್ತು.
ಹೆಚ್ಚುವರಿ ಹಣ ಪಾವತಿಸಲು ಹೇಳಿದ್ದಕ್ಕೆ ಬಾಂಬ್ ಇದೆ ಎಂದು ಹೇಳಿ ಭೀತಿ ಹುಟ್ಟಿಸಿದ ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್ 336 ಮತ್ತು 505 (2)ರ ಪ್ರಕಾರ ದೂರು ದಾಖಲಿಸಿ, ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಕೋರ್ಟ್ ಆಕೆಗೆ ಜಾಮೀನು ನೀಡಿರುವುದಾಗಿ ವರದಿ ತಿಳಿಸಿದೆ.
Panic broke out at Mumbai's Chhatrapati Shivaji Maharaj International Airport on Wednesday after a woman passenger claimed that she was carrying a bomb in her luggage. The incident took place when a woman passenger travelling from Mumbai to Kolkata was asked to pay extra for her luggage.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm