ಬ್ರೇಕಿಂಗ್ ನ್ಯೂಸ್
04-06-23 10:15 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಜೂನ್ 4: ನವ ವಿವಾಹಿತ ದಂಪತಿ ತಮ್ಮ ಮೊದಲ ರಾತ್ರಿಯಂದೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಹ್ಮಚ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಪ್ರತಾಪ್ ಯಾದವ್ (22) ಹಾಗೂ ಪುಷ್ಪಾ (20) ಎಂದು ಗುರುತಿಸಲಾಗಿದೆ.
ಪ್ರತಾಪ್ ಯಾದವ್ ಮೇ 30 ರಂದು ಪುಷ್ಪಾ ಅವರನ್ನು ವಿವಾಹವಾಗಿದ್ದರು. ಈ ದಂಪತಿ ಮದುವೆಯ ನಂತರದ ಮೊದಲ ರಾತ್ರಿಗಾಗಿ ಕೋಣೆಗೆ ಹೋಗಿದ್ದಾರೆ. ಆದರೆ, ಮರುದಿನ ಬೆಳಗ್ಗೆ ಈ ಜೋಡಿ ಎಷ್ಟು ಹೊತ್ತಾದರೂ ಹೊರಬರಲೇ ಇಲ್ಲ. ಹಾಗಾಗಿ ಮನೆಯವರು ಕೋಣೆಯ ಒಳಗೆ ಹೋಗಿದ್ದು, ನೋಡಿದರೆ ಅವರಿಗೆ ಆಶ್ಚರ್ಯ ಕಾದಿತ್ತು. ಪತಿ-ಪತ್ನಿ ಶವವಾಗಿ ಬಿದ್ದಿದ್ದರು.
ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಪತಿ- ಪತ್ನಿ ಇಬ್ಬರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವಿವಾಹವಾದ ಒಂದೇ ದಿನಕ್ಕೆ ದಂಪತಿಗಳ ಮರಣಕ್ಕೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಮುಂದೆ ಸುಖ ಜೀವನ ನಡೆಸಬೇಕಿದ್ದ ಜೀವಗಳು ಒಟ್ಟಿಗೆ ಇಹಲೋಕ ತ್ಯಜಿಸಿ ಪರಲೋಕ ಸೇರಿದ್ದಾರೆ.ದಂಪತಿಯ ಅಂತ್ಯಕ್ರಿಯೆಯನ್ನು ಒಂದೇ ಚಿತಾಗಾರದಲ್ಲಿ ನೆರವೇರಿಸಲಾಯಿತು.
A newly married couple in Uttar Pradesh’s Bahraich district were found dead the day after their wedding. The mystery over their deaths deepened after a post-mortem report suggested that the bride and groom died of heart attacks.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm