ಬ್ರೇಕಿಂಗ್ ನ್ಯೂಸ್
04-06-23 10:15 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಜೂನ್ 4: ನವ ವಿವಾಹಿತ ದಂಪತಿ ತಮ್ಮ ಮೊದಲ ರಾತ್ರಿಯಂದೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಹ್ಮಚ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಪ್ರತಾಪ್ ಯಾದವ್ (22) ಹಾಗೂ ಪುಷ್ಪಾ (20) ಎಂದು ಗುರುತಿಸಲಾಗಿದೆ.
ಪ್ರತಾಪ್ ಯಾದವ್ ಮೇ 30 ರಂದು ಪುಷ್ಪಾ ಅವರನ್ನು ವಿವಾಹವಾಗಿದ್ದರು. ಈ ದಂಪತಿ ಮದುವೆಯ ನಂತರದ ಮೊದಲ ರಾತ್ರಿಗಾಗಿ ಕೋಣೆಗೆ ಹೋಗಿದ್ದಾರೆ. ಆದರೆ, ಮರುದಿನ ಬೆಳಗ್ಗೆ ಈ ಜೋಡಿ ಎಷ್ಟು ಹೊತ್ತಾದರೂ ಹೊರಬರಲೇ ಇಲ್ಲ. ಹಾಗಾಗಿ ಮನೆಯವರು ಕೋಣೆಯ ಒಳಗೆ ಹೋಗಿದ್ದು, ನೋಡಿದರೆ ಅವರಿಗೆ ಆಶ್ಚರ್ಯ ಕಾದಿತ್ತು. ಪತಿ-ಪತ್ನಿ ಶವವಾಗಿ ಬಿದ್ದಿದ್ದರು.
ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಪತಿ- ಪತ್ನಿ ಇಬ್ಬರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವಿವಾಹವಾದ ಒಂದೇ ದಿನಕ್ಕೆ ದಂಪತಿಗಳ ಮರಣಕ್ಕೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಮುಂದೆ ಸುಖ ಜೀವನ ನಡೆಸಬೇಕಿದ್ದ ಜೀವಗಳು ಒಟ್ಟಿಗೆ ಇಹಲೋಕ ತ್ಯಜಿಸಿ ಪರಲೋಕ ಸೇರಿದ್ದಾರೆ.ದಂಪತಿಯ ಅಂತ್ಯಕ್ರಿಯೆಯನ್ನು ಒಂದೇ ಚಿತಾಗಾರದಲ್ಲಿ ನೆರವೇರಿಸಲಾಯಿತು.
A newly married couple in Uttar Pradesh’s Bahraich district were found dead the day after their wedding. The mystery over their deaths deepened after a post-mortem report suggested that the bride and groom died of heart attacks.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm