ಬ್ರೇಕಿಂಗ್ ನ್ಯೂಸ್
04-06-23 11:01 pm HK News Desk ದೇಶ - ವಿದೇಶ
ಕಾಸರಗೋಡು, ಜೂನ್ 4; ನಗರದ ವಿದ್ಯಾನಗರ ಬಳಿಯ ನೆಲ್ಕಳ ಎಂಬಲ್ಲಿ ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನ ಬಳಿ 30.50 ಲಕ್ಷ ನಗದು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಚೆಮ್ನಾಡ್ ನಿವಾಸಿ ಹಬೀಬ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಡಿವೈಎಸ್ಪಿ ಸುಧಾಕರನ್ ನೇತೃತ್ವದಲ್ಲಿ ಪೊಲೀಸರು ನೆಲ್ಕಳ ಎಂಬಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ಸ್ಕೂಟರಿನಲ್ಲಿ ನಗದು ಹಣ ಪತ್ತೆಯಾಗಿದೆ. ಸ್ಕೂಟರಿನ ಡಿಕ್ಕಿಯಲ್ಲಿ ನಗದು ಹಣವನ್ನು ಬಚ್ಚಿಡಲಾಗಿತ್ತು. ಕಳೆದ 15 ದಿನಗಳ ಅಂತರದಲ್ಲಿ ಎರಡನೇ ಬಾರಿಗೆ ದೊಡ್ಡ ಮೊತ್ತದ ಅನಧಿಕೃತ ನಗದು ಹಣ ಪತ್ತೆಯಾಗಿದೆ.
ಮೇ 17ರಂದು ಚಂದ್ರಗಿರಿ ರಸ್ತೆಯಲ್ಲಿ ಬೈಕ್ ಒಂದರಲ್ಲಿ ಒಯ್ಯುತ್ತಿದ್ದ 30 ಲಕ್ಷ ನಗದು ಪತ್ತೆಯಾಗಿತ್ತು. ಚೆರೂರು ನಿವಾಸಿಗಳಾದ ಎಂ.ಕೆ.ಅಬ್ದುಲ್ ಖಾದರ್ ಮತ್ತು ಮಹಸೂಫ್ ಎಂಬವರನ್ನು ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ಅದೇ ದಿನ ಸಂಜೆ ಕಾಸರಗೋಡು ನಗರದ ಕೋಟೆಕಣಿ ರಸ್ತೆಯಲ್ಲಿ ಬೈಕಿನಲ್ಲಿ 18 ಲಕ್ಷ ನಗದನ್ನು ಪೊಲೀಸರು ಜಪ್ತಿ ಮಾಡಿದ್ದರು. ನಾಯರಮೂಲೆ ನಿವಾಸಿ ಎಂ.ಕೆ ರಹ್ಮಾನ್ ಎಂಬಾತನನ್ನು ಪೊಲೀಸರು ಇದಕ್ಕೆ ಸಂಬಂಧಿಸಿ ಬಂಧನ ಮಾಡಿದ್ದರು.
In an operation carried out by city police station personnel, Rs 30.50 lac unaccounted cash was confiscated at Nelkala near Vidyanagara. Habeeb, resident of Chemnad, was arrested in this connection. The matter came to light when the police team, led by DySP Sudhakaran was conducting vehicle checks at Nelkala. The money was hidden in the scooter. This is the third incident of black money transportation in the last 15 days.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm