ಬ್ರೇಕಿಂಗ್ ನ್ಯೂಸ್
06-06-23 12:37 pm HK News Desk ದೇಶ - ವಿದೇಶ
ಬಾಲಸೋರ್, ಜೂ.6 : ಶತಮಾನ ಕಂಡ ಅತ್ಯಂತ ಘೋರ ದುರಂತ ಒಡಿಶಾ ರೈಲು ಅಪಘಾತದಲ್ಲಿ ಕನಿಷ್ಠ 278 ಮಂದಿ ಸಾವನ್ನಪ್ಪಿದ್ದು, 1 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇನ್ನು 101 ಕ್ಕಿಂತ ಹೆಚ್ಚು ಮೃತ ದೇಹಗಳನ್ನು ಗುರುತಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದಲ್ಲಿ ಸುಮಾರು 1,100 ಜನರು ಗಾಯಗೊಂಡಿದ್ದು, ಈ ಪೈಕಿ ಸುಮಾರು 900 ಜನರನ್ನು ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 200 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ 278 ಜನರ ಪೈಕಿ 101 ಮೃತದೇಹಗಳನ್ನು ಇನ್ನೂ ಗುರುತಿಸಬೇಕಾಗಿದೆ ಎಂದು ಪೂರ್ವ ಮಧ್ಯ ರೈಲ್ವೆಯ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಿಂಕೇಶ್ ರಾಯ್ಎಂದು ರಾಯ್ ಹೇಳಿದ್ದಾರೆ.
ಭುವನೇಶ್ವರ್ ನಗರಸಭಾ ಕಮಿಷನರ್ ವಿಜಯ್ ಅಮೃತ್ ಕುಲಂಗೆ ಪ್ರತಿಕ್ರಿಯಿಸಿ ಭುವನೇಶ್ವರದಲ್ಲಿ ಇರಿಸಲಾಗಿರುವ 193 ಮೃತದೇಹಗಳಲ್ಲಿ 80 ದೇಹಗಳನ್ನು ಗುರುತಿಸಲಾಗಿದೆ. 55 ದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಉಳಿದಿರುವ ದೇಹಗಳ ಗುರುತು ಕಾರ್ಯ ಮುಂದುವರೆದಿದೆ ಎಂದಿದ್ದಾರೆ.
ಇದೀಗ ಒಡಿಶಾ ಶವಾಗಾರದಲ್ಲಿ ಸ್ಥಳದ ಅಭಾವ ಉಂಟಾಗಿದೆ. ಇನ್ನೂ ಗುರುತು ಪತ್ತೆಯಾಗದ ಮೃತ ದೇಹಗಳು ಬಾಲಸೋರ್ನ ಶವಾಗಾರಗಳನ್ನು ತುಂಬಿವೆ. ಅವುಗಳಲ್ಲಿ 187 ಜನರನ್ನು ರಾಜಧಾನಿ ಭುವನೇಶ್ವರಕ್ಕೆ ಸ್ಥಳಾಂತರಿಸಲು ಅಧಿಕಾರಿಗಳು ಒತ್ತಾಯಿಸಿದ್ದಾರೆ. ಈ ವಾರದ ಆರಂಭದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದರಿಂದ ಶಾಲಾ ಆವರಣಗಳು ಸೇರಿದಂತೆ ತಾತ್ಕಾಲಿಕ ಸ್ಥಳಗಳನ್ನು ಸಂತ್ರಸ್ತರಿಗೆ ಇರಿಸಲು ಬಳಸಲಾಗಿದೆ.
ಭೀಕರ ರೈಲ್ವೇ ದುರಂತದ ಬಳಿಕ ಸತತ ಎರಡು ದಿನಗಳ ಅವಿರತ ದುರಸ್ತಿ ಕಾರ್ಯಾಚರಣೆ ಬಳಿಕ ಹಳಿಯಲ್ಲಿ ಮತ್ತೆ ಮೊದಲಿನಂತೆ ರೈಲ್ವೇ ಸಂಚಾರ ಆರಂಭಗೊಂಡಿದೆ. ಸೋಮವಾರ ಬೆಳಿಗ್ಗೆ 9.30 ಕ್ಕೆ ಮೊದಲ ಹೈಸ್ಪೀಡ್ ರೈಲು ಪುರಿ ವಂದೇ ಎಕ್ಸ್ಪ್ರೆಸ್ ಇಲ್ಲಿಂದ ಹಾದು ಹೋಯಿತು.
The death toll in the Odisha train crash has risen to 278 as three more people succumbed to their injuries, according to Railway Ministry data. Eastern Central Railways official Rinkesh Ray said: “About 1,100 people were injured in the accident, out of which about 900 people were discharged after treatment. Around 200 people are being treated in various hospitals in the state”.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm