Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
">
ಬ್ರೇಕಿಂಗ್ ನ್ಯೂಸ್
07-06-23 08:51 pm HK News Desk ದೇಶ - ವಿದೇಶ
ಲಕ್ನೋ, ಜೂನ್ 7: ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಸಿವಿಲ್ ಕೋರ್ಟ್ ಆವರಣದಲ್ಲಿ ಗುಂಡಿನ ಚಕಮಕಿ ನಡೆದಿದೆ. ಬುಧವಾರ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲರ ವೇಷ ಧರಿಸಿ ಬಂದ ದುಷ್ಕರ್ಮಿಯೊಬ್ಬ ಗ್ಯಾಂಗ್ಸ್ಟ್ನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಗುಂಡಿನ ದಾಳಿಯಲ್ಲಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಂಜೀವ್ ಜೀವಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಸಂಜೀವ್ ಇದ್ದಕ್ಕಿದ್ದಂತೆ ಕುಸಿದು ಬಿದ್ದ. ಈ ಗುಂಡಿನ ದಾಳಿಯಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರನನ್ನು ಗುಂಡಿಕ್ಕಿ ಕೊಂದ 2 ತಿಂಗಳ ನಂತರವೇ ಇಂತಹ ಘಟನೆ ನಡೆದಿರುವುದು ಸಂಚಲನ ಮೂಡಿಸಿದೆ.
ಜೀವಾ ಇತ್ತೀಚೆಗಷ್ಟೇ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮುಖ್ತಾರ್ ಅನ್ಸಾರಿ ಆಪ್ತ ಎಂದು ತಿಳಿದುಬಂದಿದೆ. ಈತ ವಿಚಾರಣೆಗೆ ಆಗಮಿಸಿದ್ದ ವೇಳೆ ವಕೀಲರ ಧಿರಿಸಿನಲ್ಲಿ ಕೋರ್ಟಿಗೆ ಬಂದ ಆರೋಪಿಯೊಬ್ಬ ಗುಂಡಿನ ದಾಳಿ ನಡೆಸಿದಿದ್ದಾನೆ. ಈ ಘಟನೆಯಲ್ಲಿ ಕೆಲವು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರೆನ್ನಲ್ಲಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಶೂಟರ್ಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಎಸ್ಸಿ-ಎಸ್ಟಿ ನ್ಯಾಯಾಲಯದ ಕೊಠಡಿಯಲ್ಲಿ ಸಂಜೀವ್ ಜೀವಾಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ, ಅದೇ ಸಮಯದಲ್ಲಿ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯಲ್ಲಿ ಸಂಜೀವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಂಜೀವ್ಗೆ ಗುಂಡು ತಗುಲಿದಾಗ ನ್ಯಾಯಾಲಯದ ಕಲಾಪಗಳು ನಡೆಯುತ್ತಿದ್ದವು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಅವರ ಕುರ್ಚಿಯ ಮೇಲೆ ಇರಲಿಲ್ಲ. ಆದರೆ ಉಳಿದ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು ಎಂದು ತಿಳಿದುಬಂದಿದೆ.
Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am