Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
">
ಬ್ರೇಕಿಂಗ್ ನ್ಯೂಸ್
07-06-23 08:51 pm HK News Desk ದೇಶ - ವಿದೇಶ
ಲಕ್ನೋ, ಜೂನ್ 7: ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಸಿವಿಲ್ ಕೋರ್ಟ್ ಆವರಣದಲ್ಲಿ ಗುಂಡಿನ ಚಕಮಕಿ ನಡೆದಿದೆ. ಬುಧವಾರ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲರ ವೇಷ ಧರಿಸಿ ಬಂದ ದುಷ್ಕರ್ಮಿಯೊಬ್ಬ ಗ್ಯಾಂಗ್ಸ್ಟ್ನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಗುಂಡಿನ ದಾಳಿಯಲ್ಲಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಂಜೀವ್ ಜೀವಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಸಂಜೀವ್ ಇದ್ದಕ್ಕಿದ್ದಂತೆ ಕುಸಿದು ಬಿದ್ದ. ಈ ಗುಂಡಿನ ದಾಳಿಯಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರನನ್ನು ಗುಂಡಿಕ್ಕಿ ಕೊಂದ 2 ತಿಂಗಳ ನಂತರವೇ ಇಂತಹ ಘಟನೆ ನಡೆದಿರುವುದು ಸಂಚಲನ ಮೂಡಿಸಿದೆ.
ಜೀವಾ ಇತ್ತೀಚೆಗಷ್ಟೇ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮುಖ್ತಾರ್ ಅನ್ಸಾರಿ ಆಪ್ತ ಎಂದು ತಿಳಿದುಬಂದಿದೆ. ಈತ ವಿಚಾರಣೆಗೆ ಆಗಮಿಸಿದ್ದ ವೇಳೆ ವಕೀಲರ ಧಿರಿಸಿನಲ್ಲಿ ಕೋರ್ಟಿಗೆ ಬಂದ ಆರೋಪಿಯೊಬ್ಬ ಗುಂಡಿನ ದಾಳಿ ನಡೆಸಿದಿದ್ದಾನೆ. ಈ ಘಟನೆಯಲ್ಲಿ ಕೆಲವು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರೆನ್ನಲ್ಲಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಶೂಟರ್ಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಎಸ್ಸಿ-ಎಸ್ಟಿ ನ್ಯಾಯಾಲಯದ ಕೊಠಡಿಯಲ್ಲಿ ಸಂಜೀವ್ ಜೀವಾಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ, ಅದೇ ಸಮಯದಲ್ಲಿ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯಲ್ಲಿ ಸಂಜೀವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಂಜೀವ್ಗೆ ಗುಂಡು ತಗುಲಿದಾಗ ನ್ಯಾಯಾಲಯದ ಕಲಾಪಗಳು ನಡೆಯುತ್ತಿದ್ದವು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಅವರ ಕುರ್ಚಿಯ ಮೇಲೆ ಇರಲಿಲ್ಲ. ಆದರೆ ಉಳಿದ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು ಎಂದು ತಿಳಿದುಬಂದಿದೆ.
Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm