ಬ್ರೇಕಿಂಗ್ ನ್ಯೂಸ್
07-06-23 10:58 pm HK News Desk ದೇಶ - ವಿದೇಶ
ಒಡಿಸಾ, ಜೂನ್ 7 : ಬಾಲಸೋರ್ ರೈಲು ದುರಂತ ಮಾಸುವ ಮುನ್ನವೇ ಇದೀಗ ಅದೇ ರೀತಿಯ ಘಟನೆ ಒಂದು ಒಡಿಶಾದಲ್ಲಿ ನಡೆದಿದ್ದು ಆರು ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.
ಒಡಿಶಾದ ಜಜ್ಪುರ್ ಕಿಯೋಂಜರ್ ರಸ್ತೆಯಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಗೂಡ್ಸ್ ರೈಲಿನಡಿ ಸಿಲುಕಿ ಆರು ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ಧಾರೆ ಎಂದು ವರದಿಯಾಗಿದೆ.
ಭಾರಿ ಮಳೆ ಸುರಿಯುತ್ತಿದ್ದ ಕಾರಣ ಕಾರ್ಮಿಕರು ರೈಲಿನ ಬೋಗಿಗಳಡಿ ಆಶ್ರಯ ಪಡೆದಿದ್ದರು. ಈ ವೇಳೆ ರೈಲು ಏಕಾಏಕಿ ಚಲಿಸಿದ ಕಾರಣ ಕಾರ್ಮಿಕರು ಬೇರೆಡೆ ತೆರಳಲು ಸಾಧ್ಯವಾಗದೆ ರೈಲಿನಡಿ ಸಿಲುಕಿ ಪ್ರಾಣ ಬಿಟ್ಟಿದ್ದಾರೆ.
ಗಾಯಾಳುಗಳನ್ನು ಕಟಕ್ನಲ್ಲಿರುವ ಎಸ್ಸಿಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗತ್ಯ ನೆರವನ್ನು ಒದಿಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
As many as six persons were killed and two injured after a goods train ran over them near Jajpur – Keonjhar Road station on Wednesday. The victims, all daily labourers had taken shelter under the bogie of a goods train stationed at Jajpur Road station today evening.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm