ಬ್ರೇಕಿಂಗ್ ನ್ಯೂಸ್
31-10-20 12:50 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 31: ಮತಾಂತರಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೇವಲ ಮದುವೆಯ ಕಾರಣಕ್ಕೆ ಮತಾಂತರ ಆಗುವುದನ್ನು ಒಪ್ಪಲಾಗಲ್ಲ. ಸಮಾಜಕ್ಕೆ ಸ್ವೀಕಾರಾರ್ಹವಲ್ಲ ಎಂದು ಪ್ರಕರಣ ಒಂದಕ್ಕೆ ಸಂಬಂಧಿಸಿ ಅಭಿಪ್ರಾಯ ಪಟ್ಟಿದೆ. ತಮಗೆ ಪೊಲೀಸರ ರಕ್ಷಣೆ ನೀಡಬೇಕೆಂದು ಹೇಳಿ ವಿವಾಹಿತ ದಂಪತಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ಅಭಿಪ್ರಾಯ ಪಟ್ಟಿದ್ದು, ದಂಪತಿ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿದೆ.
ನ್ಯಾಯಾಧೀಶ ಮಹೇಶ್ ಚಂದ್ರ ತ್ರಿಪಾಠಿ, 2014ರ ತಮ್ಮದೇ ಕೋರ್ಟಿನ ತೀರ್ಪನ್ನು ಉಲ್ಲೇಖಿಸಿ ಈ ಅಭಿಪ್ರಾಯ ನೀಡಿದ್ದಾರೆ. ಯುವತಿ ಮುಸ್ಲಿಂ ಹಾಗೂ ಯುವಕ ಹಿಂದು ಎನ್ನುವುದು ತಿಳಿದಿದ್ದು, ಯುವತಿ ತಿಂಗಳ ಹಿಂದೆ ಮತಾಂತರ ಆಗಿರುವುದೂ ತಿಳಿದಿದೆ. ಇಂಥ ಸಂದರ್ಭದಲ್ಲಿ ಕೇವಲ ಮದುವೆಯ ಉದ್ದೇಶಕ್ಕೆ ಮತಾಂತರ ಆಗಿರುವುದು ಕಂಡುಬರುತ್ತದೆ. ಇದನ್ನು ಸ್ವೀಕಾರ ಮಾಡಲಾಗುವುದಿಲ್ಲ ಎಂದು ಹೇಳಿದೆ. ಅಲ್ಲದೆ, ಇದು ಸಂವಿಧಾನದ 226ನೇ ವಿಧಿ ಅನ್ವಯ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.


2014ರಲ್ಲಿ ಇದೇ ರೀತಿಯ ಪ್ರಕರಣದಲ್ಲಿ ಅಲಹಾಬಾದ್ ಕೋರ್ಟ್ ಮದುವೆಯಾಗುವ ಕಾರಣಕ್ಕೆ ಮತಾಂತರ ಆಗುವುದು ಸ್ವೀಕಾರಾರ್ಹವಲ್ಲ ಎಂದು ತೀರ್ಪು ನೀಡಿತ್ತು. ಅಂದಿನ ಪ್ರಕರಣದಲ್ಲಿ ಯುವತಿ ಹಿಂದುವಾಗಿದ್ದು, ಯುವಕ ಮುಸ್ಲಿಂ ಆಗಿದ್ದ. ಯುವತಿ ಮತಾಂತರ ಆದ ತಿಂಗಳ ಬಳಿಕ ಮದುವೆಯಾಗಿ, ಕೋರ್ಟಿನಲ್ಲಿ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯನ್ನು ವಜಾಗೊಳಿಸಿ, ಇದೇ ರೀತಿಯ ತೀರ್ಪು ನೀಡಿತ್ತು.
ಅಲ್ಲದೆ, ಇಸ್ಲಾಂ ಧರ್ಮದ ಹುಡುಗನ ಜೊತೆ ಸ್ನೇಹ ಇದ್ದ ಕಾರಣಕ್ಕೆ ಇಸ್ಲಾಂ ಬಗ್ಗೆ ನಂಬಿಕೆ ಇಲ್ಲದ ಯುವತಿ ಕೇವಲ ಮದುವೆಯ ಕಾರಣಕ್ಕೆ ತನ್ನ ಧರ್ಮ ಬದಲಿಸುವುದು ಸರಿಯೇ ಎಂದು ಪ್ರಶ್ನೆ ಮಾಡಿತ್ತು.
Religious conversion only for the purpose of marriage is unacceptable, the Allahabad high court has dismissed a petition filed by an interfaith couple seeking directions to police and the girl’s father not to interfere in their married life.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am