ಬ್ರೇಕಿಂಗ್ ನ್ಯೂಸ್
10-06-23 04:57 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 10: ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆಗೆ ನಂಟು ಹೊಂದಿದ್ದ ವಿದೇಶಿ ಪ್ರಜೆ ಸೇರಿದಂತೆ ನಾಲ್ವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಗುಜರಾತಿನ ಪೋರಬಂದರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ಸಲುವಾಗಿ ಎಟಿಎಸ್ ಸಕ್ರಿಯವಾಗಿತ್ತು. ಶಂಕೆ ಮೇರೆಗೆ ವಿದೇಶಿ ಪ್ರಜೆ ಸೇರಿ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ನಾಲ್ವರಿಗೆ ಅಂತರಾಷ್ಟ್ರೀಯ ಉಗ್ರ ಸಂಘಟನೆಯೊಂದಿಗೆ ನಂಟು ಇರುವುದು ಪತ್ತೆಯಾಗಿದೆ.

ಈ ನಡುವೆ, ವಿದೇಶಿ ಪ್ರಜೆಯೊಂದಿಗೆ ಸಂಬಂಧ ಹೊಂದಿರುವ ಸ್ಥಳೀಯ ವ್ಯಕ್ತಿಗಳನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ನಾಲ್ವರು ಆರೋಪಿಗಳು ಐಸಿಸ್ ಗುಂಪಿನೊಂದಿಗೆ ಸಂಬಂಧ ಹೊಂದಿದ್ದು, ಇವರೆಲ್ಲರೂ ಕಳೆದ ಒಂದು ವರ್ಷದಿಂದ ಪರಸ್ಪರ ಸಂಪರ್ಕದಲ್ಲಿದ್ದರು. ದಾಳಿ ವೇಳೆ ಅನೇಕ ನಿಷೇಧಿತ ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಇತ್ತೀಚೆಗೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಮಧ್ಯಪ್ರದೇಶದಲ್ಲಿ ಐಸಿಸ್ನೊಂದಿಗೆ ಸಂಬಂಧ ಹೊಂದಿದ್ದ ಮೂವರನ್ನು ಬಂಧಿಸಿದ್ದರು. ಬಂಧಿತ ಮೂವರನ್ನು ಸೈಯದ್ ಮಮೂರ್ ಅಲಿ, ಮೊಹಮ್ಮದ್ ಆದಿಲ್ ಖಾನ್ ಮತ್ತು ಮೊಹಮ್ಮದ್ ಶಾಹಿದ್ ಎಂದು ಗುರುತಿಸಲಾಗಿದೆ.
The Anti-Terrorist Squad (ATS) of Gujarat Police has busted a major terror module with arrest of four persons including three Kashmiri people from Porbandar. They are reportedly linked with international terror outfit the Islamic State – Khorasan Province, an affiliate of the Islamic State, ATS sources said on Saturday, June 10, 2023.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm