ಬ್ರೇಕಿಂಗ್ ನ್ಯೂಸ್
10-06-23 04:57 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 10: ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆಗೆ ನಂಟು ಹೊಂದಿದ್ದ ವಿದೇಶಿ ಪ್ರಜೆ ಸೇರಿದಂತೆ ನಾಲ್ವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಗುಜರಾತಿನ ಪೋರಬಂದರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ಸಲುವಾಗಿ ಎಟಿಎಸ್ ಸಕ್ರಿಯವಾಗಿತ್ತು. ಶಂಕೆ ಮೇರೆಗೆ ವಿದೇಶಿ ಪ್ರಜೆ ಸೇರಿ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ನಾಲ್ವರಿಗೆ ಅಂತರಾಷ್ಟ್ರೀಯ ಉಗ್ರ ಸಂಘಟನೆಯೊಂದಿಗೆ ನಂಟು ಇರುವುದು ಪತ್ತೆಯಾಗಿದೆ.

ಈ ನಡುವೆ, ವಿದೇಶಿ ಪ್ರಜೆಯೊಂದಿಗೆ ಸಂಬಂಧ ಹೊಂದಿರುವ ಸ್ಥಳೀಯ ವ್ಯಕ್ತಿಗಳನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ನಾಲ್ವರು ಆರೋಪಿಗಳು ಐಸಿಸ್ ಗುಂಪಿನೊಂದಿಗೆ ಸಂಬಂಧ ಹೊಂದಿದ್ದು, ಇವರೆಲ್ಲರೂ ಕಳೆದ ಒಂದು ವರ್ಷದಿಂದ ಪರಸ್ಪರ ಸಂಪರ್ಕದಲ್ಲಿದ್ದರು. ದಾಳಿ ವೇಳೆ ಅನೇಕ ನಿಷೇಧಿತ ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಇತ್ತೀಚೆಗೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಮಧ್ಯಪ್ರದೇಶದಲ್ಲಿ ಐಸಿಸ್ನೊಂದಿಗೆ ಸಂಬಂಧ ಹೊಂದಿದ್ದ ಮೂವರನ್ನು ಬಂಧಿಸಿದ್ದರು. ಬಂಧಿತ ಮೂವರನ್ನು ಸೈಯದ್ ಮಮೂರ್ ಅಲಿ, ಮೊಹಮ್ಮದ್ ಆದಿಲ್ ಖಾನ್ ಮತ್ತು ಮೊಹಮ್ಮದ್ ಶಾಹಿದ್ ಎಂದು ಗುರುತಿಸಲಾಗಿದೆ.
The Anti-Terrorist Squad (ATS) of Gujarat Police has busted a major terror module with arrest of four persons including three Kashmiri people from Porbandar. They are reportedly linked with international terror outfit the Islamic State – Khorasan Province, an affiliate of the Islamic State, ATS sources said on Saturday, June 10, 2023.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm