ಬ್ರೇಕಿಂಗ್ ನ್ಯೂಸ್
31-10-20 01:14 pm Headline Karnataka News Network ದೇಶ - ವಿದೇಶ
ಟರ್ಕಿ, ಅಕ್ಟೋಬರ್ 31 : ಟರ್ಕಿ ಹಾಗೂ ಗ್ರೀಸ್ ದೇಶಗಳಲ್ಲಿ ಭಾರೀ ಭೂಕಂಪ ಸಂಭವಿಸಿದ್ದು , ಏಜನ್ ಸಮುದ್ರದಲ್ಲಿ ಸುನಾಮಿ ಉಂಟಾಗಿದೆ.
ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆಯ ದಾಖಲಾಗಿದ್ದು ಸಣ್ಣ ಮಟ್ಟದಲ್ಲಿ ಸುನಾಮಿ ಕಾಣಿಸಿಕೊಂಡಿದೆ. ಘಟನೆಯಿಂದ ಟರ್ಕಿ ದೇಶದ ಅಜ್ಮಿರ್ ನಗರದಲ್ಲಿ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ.
ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದ್ದು ಕಟ್ಟಡಗಳ ಕುಸಿತ, ಪ್ರವಾಹಗಳಿಂದ 800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಏಜಿಯನ್ ಸಮುದ್ರ ಪ್ರದೇಶದ ದ್ವೀಪಗಳಿಂದ 14 ಕಿಮೀ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಏಕಾಏಕಿ ಏರಿಕೆಯಾದ ಸಮುದ್ರದ ನೀರಿನಿಂದಾಗಿ ತೀರ ಪ್ರದೇಶದ ಅನೇಕ ಮನೆಗಳು, ಕಟ್ಟಡಗಳು ಜಲಾವೃತವಾಗಿವೆ. ದ್ವೀಪ ಪ್ರದೇಶದ ಮನೆಗಳ ಸಾಮಗ್ರಿಗಳನ್ನು ಸಮುದ್ರ ತನ್ನೊಂದಿಗೆ ಕೊಂಡೊಯ್ದಿದೆ. ಸಮುದ್ರದ ನೀರು ಉಕ್ಕಿ ಸುತ್ತಮುತ್ತ ಜನವಸತಿ ಪ್ರದೇಶಗಳಿಗೆ ಹರಿದಿದ್ದು, ಹಲವೆಡೆ ಮನೆಗಳು ಮುಳುಗಿ ಹೋಗಿವೆ.
Another tsunami footage from the earthquake in Izmir province of Turkey.
— Ragıp Soylu (@ragipsoylu) October 30, 2020
This one is really dangerous pic.twitter.com/62zfddWSi8
A strong earthquake struck the Aegean Sea between the Turkish coast and the Greek island of Samos on Friday, killing at least 26 people and injuring over 800 amid collapsed buildings and flooding, news agency The Associated Press quoted an official as saying.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm