ಬ್ರೇಕಿಂಗ್ ನ್ಯೂಸ್
31-10-20 01:14 pm Headline Karnataka News Network ದೇಶ - ವಿದೇಶ
ಟರ್ಕಿ, ಅಕ್ಟೋಬರ್ 31 : ಟರ್ಕಿ ಹಾಗೂ ಗ್ರೀಸ್ ದೇಶಗಳಲ್ಲಿ ಭಾರೀ ಭೂಕಂಪ ಸಂಭವಿಸಿದ್ದು , ಏಜನ್ ಸಮುದ್ರದಲ್ಲಿ ಸುನಾಮಿ ಉಂಟಾಗಿದೆ.
ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆಯ ದಾಖಲಾಗಿದ್ದು ಸಣ್ಣ ಮಟ್ಟದಲ್ಲಿ ಸುನಾಮಿ ಕಾಣಿಸಿಕೊಂಡಿದೆ. ಘಟನೆಯಿಂದ ಟರ್ಕಿ ದೇಶದ ಅಜ್ಮಿರ್ ನಗರದಲ್ಲಿ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ.


ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದ್ದು ಕಟ್ಟಡಗಳ ಕುಸಿತ, ಪ್ರವಾಹಗಳಿಂದ 800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಏಜಿಯನ್ ಸಮುದ್ರ ಪ್ರದೇಶದ ದ್ವೀಪಗಳಿಂದ 14 ಕಿಮೀ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಏಕಾಏಕಿ ಏರಿಕೆಯಾದ ಸಮುದ್ರದ ನೀರಿನಿಂದಾಗಿ ತೀರ ಪ್ರದೇಶದ ಅನೇಕ ಮನೆಗಳು, ಕಟ್ಟಡಗಳು ಜಲಾವೃತವಾಗಿವೆ. ದ್ವೀಪ ಪ್ರದೇಶದ ಮನೆಗಳ ಸಾಮಗ್ರಿಗಳನ್ನು ಸಮುದ್ರ ತನ್ನೊಂದಿಗೆ ಕೊಂಡೊಯ್ದಿದೆ. ಸಮುದ್ರದ ನೀರು ಉಕ್ಕಿ ಸುತ್ತಮುತ್ತ ಜನವಸತಿ ಪ್ರದೇಶಗಳಿಗೆ ಹರಿದಿದ್ದು, ಹಲವೆಡೆ ಮನೆಗಳು ಮುಳುಗಿ ಹೋಗಿವೆ.
Another tsunami footage from the earthquake in Izmir province of Turkey.
— Ragıp Soylu (@ragipsoylu) October 30, 2020
This one is really dangerous pic.twitter.com/62zfddWSi8
A strong earthquake struck the Aegean Sea between the Turkish coast and the Greek island of Samos on Friday, killing at least 26 people and injuring over 800 amid collapsed buildings and flooding, news agency The Associated Press quoted an official as saying.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm