ಬ್ರೇಕಿಂಗ್ ನ್ಯೂಸ್
11-06-23 08:45 pm HK News Desk ದೇಶ - ವಿದೇಶ
ಉಜ್ಜಯಿನಿ, ಜೂನ್ 11: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿಂದುತ್ವ, ದೇವರು ಇದ್ಯಾವುದು ಬಿಜೆಪಿಗರ ಖಾಸಗಿ ಆಸ್ತಿಯಲ್ಲ ಎಂದು ಹೇಳಿದ್ದಾರೆ.
ಮಹಾಕಾಳೇಶ್ವರ ಸನ್ನಿಧಿಯಲ್ಲಿ ದೇವರ ದರ್ಶನ ಪಡೆದ ಡಿ.ಕೆ. ಶಿವಕುಮಾರ್ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಭಸ್ಮವನ್ನು ಸ್ವೀಕರಿಸಿದರು. 'ಹಿಂದುತ್ವ, ದೇವಾಲಯಗಳು ಅಥವಾ ದೇವರು ಯಾವ ರಾಜಕೀಯ ಪಕ್ಷದ ಆಸ್ತಿಯೂ ಅಲ್ಲ! ಅದು ಪ್ರತಿಯೊಬ್ಬರಿಗೂ ಸೇರಿದ್ದು. ಇದ್ಯಾವುದು ಕೂಡ ಬಿಜೆಪಿಯ ವೈಯಕ್ತಿಕ ಆಸ್ತಿಯಲ್ಲ ಎಂದು ಹೇಳಿದರು.
ಸಮಾಜದ ಪ್ರತಿಯೊಂದು ವರ್ಗ, ಸಂಸ್ಕೃತಿ, ಧರ್ಮ ಮತ್ತು ಭಾಷೆಯಲ್ಲಿ ಕಾಂಗ್ರೆಸ್ಗೆ ಅಪಾರ ನಂಬಿಕೆ ಇದೆ. ಮಹಾಕಾಳೇಶ್ವರ ಸನ್ನಿಧಿಗೆ ಇದು ನನ್ನ ನಾಲ್ಕನೇ ಭೇಟಿ. ನನ್ನ ಕಷ್ಟದ ಸಮಯಗಳಲ್ಲಿ ನಾನು ಇಲ್ಲಿಗೆ ಬಂದಿದ್ದೇನೆ. ಚುನಾವಣೆಗೂ ಮುನ್ನ ಭಗವಂತನಲ್ಲಿ ಈ ಬಾರಿ ಅಧಿಕಾರ ಪ್ರಾಪ್ತಿಯಾಗುವಂತೆ ಪ್ರಾರ್ಥಿಸಿದ್ದೆ, ಅದರಂತೆ ಈಗ ನಮಗೆ ಅಧಿಕಾರ ಲಭಿಸಿದೆ' ಎಂದು ಸುದ್ದಿಗಾರರಿಗೆ ಹೇಳಿದರು.
Karnataka Deputy Chief Minister D K Shivakumar took part in the Bhasm Aarti’ held at dawn on Sunday in the Mahakaleshwar Temple and then prayed at the Kalabhairava temple, both in Ujjain in Madhya Pradesh.Shivakumar said Hindutva, temples and gods were not the private property of the Bharatiya Janata Party and predicted a thumping victory for the Congress in the year-end MP Assembly polls.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm