ಬ್ರೇಕಿಂಗ್ ನ್ಯೂಸ್
11-06-23 08:45 pm HK News Desk ದೇಶ - ವಿದೇಶ
ಉಜ್ಜಯಿನಿ, ಜೂನ್ 11: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿಂದುತ್ವ, ದೇವರು ಇದ್ಯಾವುದು ಬಿಜೆಪಿಗರ ಖಾಸಗಿ ಆಸ್ತಿಯಲ್ಲ ಎಂದು ಹೇಳಿದ್ದಾರೆ.
ಮಹಾಕಾಳೇಶ್ವರ ಸನ್ನಿಧಿಯಲ್ಲಿ ದೇವರ ದರ್ಶನ ಪಡೆದ ಡಿ.ಕೆ. ಶಿವಕುಮಾರ್ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಭಸ್ಮವನ್ನು ಸ್ವೀಕರಿಸಿದರು. 'ಹಿಂದುತ್ವ, ದೇವಾಲಯಗಳು ಅಥವಾ ದೇವರು ಯಾವ ರಾಜಕೀಯ ಪಕ್ಷದ ಆಸ್ತಿಯೂ ಅಲ್ಲ! ಅದು ಪ್ರತಿಯೊಬ್ಬರಿಗೂ ಸೇರಿದ್ದು. ಇದ್ಯಾವುದು ಕೂಡ ಬಿಜೆಪಿಯ ವೈಯಕ್ತಿಕ ಆಸ್ತಿಯಲ್ಲ ಎಂದು ಹೇಳಿದರು.

/newsdrum-in/media/media_files/50A2KMgR21rfIY3OTlbd.jpg)
ಸಮಾಜದ ಪ್ರತಿಯೊಂದು ವರ್ಗ, ಸಂಸ್ಕೃತಿ, ಧರ್ಮ ಮತ್ತು ಭಾಷೆಯಲ್ಲಿ ಕಾಂಗ್ರೆಸ್ಗೆ ಅಪಾರ ನಂಬಿಕೆ ಇದೆ. ಮಹಾಕಾಳೇಶ್ವರ ಸನ್ನಿಧಿಗೆ ಇದು ನನ್ನ ನಾಲ್ಕನೇ ಭೇಟಿ. ನನ್ನ ಕಷ್ಟದ ಸಮಯಗಳಲ್ಲಿ ನಾನು ಇಲ್ಲಿಗೆ ಬಂದಿದ್ದೇನೆ. ಚುನಾವಣೆಗೂ ಮುನ್ನ ಭಗವಂತನಲ್ಲಿ ಈ ಬಾರಿ ಅಧಿಕಾರ ಪ್ರಾಪ್ತಿಯಾಗುವಂತೆ ಪ್ರಾರ್ಥಿಸಿದ್ದೆ, ಅದರಂತೆ ಈಗ ನಮಗೆ ಅಧಿಕಾರ ಲಭಿಸಿದೆ' ಎಂದು ಸುದ್ದಿಗಾರರಿಗೆ ಹೇಳಿದರು.
Karnataka Deputy Chief Minister D K Shivakumar took part in the Bhasm Aarti’ held at dawn on Sunday in the Mahakaleshwar Temple and then prayed at the Kalabhairava temple, both in Ujjain in Madhya Pradesh.Shivakumar said Hindutva, temples and gods were not the private property of the Bharatiya Janata Party and predicted a thumping victory for the Congress in the year-end MP Assembly polls.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am